Webdunia - Bharat's app for daily news and videos

Install App

ಸೌತ್ ಆಫ್ರಿಕಾ ವಿರುದ್ಧ ಮೊದಲ ಏಕದಿನ ಗೆದ್ದ ಬಳಿಕ ಅರ್ಷ್ ದೀಪ್ ಸಿಂಗ್ ಕ್ಯಾಪ್ಟನ್ ರಾಹುಲ್ ಬಗ್ಗೆ ಹೇಳಿದ್ದೇನು?

Webdunia
ಸೋಮವಾರ, 18 ಡಿಸೆಂಬರ್ 2023 (08:58 IST)
ಜೊಹಾನ್ಸ್ ಬರ್ಗ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ 8 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಭಾರತದ ಈ ಅಭೂತಪೂರ್ವ ಗೆಲುವಿನ ರೂವಾರಿಗಳು ಅರ್ಷ್ ದೀಪ್ ಸಿಂಗ್ ಮತ್ತು ಆವೇಶ್ ಖಾನ್. ಅರ್ಷ್ ದೀಪ್ 5, ಆವೇಶ್ ಖಾನ್ 4 ವಿಕೆಟ್ ಕಬಳಿಸಿ ಆಫ್ರಿಕಾವನ್ನು ಕೇವಲ 116 ರನ್ ಗಳಿಗೆ ಆಲೌಟ್ ಮಾಡಿದ್ದರು. ಈ ಮೊತ್ತ ಬೆನ್ನತ್ತಿದ ಭಾರತ 16.4 ಓವರ್ ಗಳಲ್ಲಿಯೇ 2 ವಿಕೆಟ್ ಕಳೆದುಕೊಂಡು 117 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಭಾರತದ ಪರ ಬ್ಯಾಟಿಂಗ್ ನಲ್ಲಿ ಚೊಚ್ಚಲ ಪಂದ್ಯವಾಡಿದ ಸಾಯಿ ಸುದರ್ಶನ್ ದಾಖಲೆಯ ಅರ್ಧಶತಕ (55) ಮತ್ತು ಶ್ರೇಯಸ್ ಅಯ್ಯರ್ 52 ರನ್ ಗಳಿಸಿದರು.

ಇದರೊಂದಿಗೆ ಈ ಗೆಲುವು ಆಫ್ರಿಕಾ ವಿರುದ್ಧ ಭಾರತಕ್ಕೆ ಏಕದಿನ ಪಂದ್ಯಗಳಲ್ಲಿ ಅತೀ ದೊಡ್ಡ ಗೆಲುವುಗಳಲ್ಲಿ ಒಂದಾಯಿತು. 5 ವಿಕೆಟ್ ಕಬಳಿಸಿದ ಅರ್ಷ್ ದೀಪ್ ಸಿಂಗ್ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ನಾಯಕ ಕೆಎಲ್ ರಾಹುಲ್ ಗೆ ಧನ್ಯವಾದ ಸಲ್ಲಿಸಿದರು. ನೀನು ಕಮ್ ಬ್ಯಾಕ್ ಮಾಡಲೇಬೇಕು, ಐದು ವಿಕೆಟ್ ಕೀಳಲೇಬೇಕು ಎಂದು ರಾಹುಲ್ ಭಾಯಿ ನನಗೆ ಹೇಳಿದ್ದರು. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಹಾರ್ದಿಕ್ ಪಾಂಡ್ಯ ಜೊತೆ ಮುನಿಸು, ಎಲ್ಲವನ್ನೂ ಬಿಚ್ಚಿಟ್ಟ ಶುಬ್ಮನ್ ಗಿಲ್, ಫ್ಯಾನ್ಸ್ ಶಾಕ್

Shahid Afridi: ಶಾಹಿದ್ ಅಫ್ರಿದಿಯನ್ನು ಕರೆಸಿ ಸನ್ಮಾನ ಮಾಡಿದ ದುಬೈ ಕೇರಳಿಗರು: ಪಹಲ್ಗಾಮ್ ದಾಳಿ ಮರೆತ್ರಾ

IPL 2025: ಮೂರು ಐಪಿಎಲ್ ಫೈನಲ್ ಗಳಲ್ಲಿ ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಇಲ್ಲಿದೆ ವಿವರ

IPL 2025: ನಮ್ಗೆ ಫೈನಲ್ ನಲ್ಲಿ ಆರ್ ಸಿಬಿ ವರ್ಸಸ್ ಮುಂಬೈ ಬೇಕೇ ಬೇಕು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments