ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

Krishnaveni K
ಮಂಗಳವಾರ, 2 ಡಿಸೆಂಬರ್ 2025 (11:03 IST)
Photo Credit: X
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಪೆವಿಲಿಯನ್ ನಲ್ಲಿ ಸಂಭ್ರಮಿಸಿದ ರೋಹಿತ್ ಶರ್ಮಾ ಏನೋ ಹೇಳಿದ್ದು ವೈರಲ್ ಆಗಿತ್ತು. ಅವರು ಏನು ಹೇಳಿದ್ದರು ಎನ್ನುವುದು ಈಗ ರಿವೀಲ್ ಆಗಿದೆ.

ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ನ 83 ನೇ ಶತಕ ಸಿಡಿಸಿದ್ದರು. ಅವರು ಶತಕ ಸಿಡಿಸಿದಾಗ ರೋಹಿತ್ ಶರ್ಮಾ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಎಲ್ಲರಿಗಿಂತ ಹೆಚ್ಚು ಸಂಭ್ರಮಪಟ್ಟಿದ್ದರು.

ಚಪ್ಪಾಳೆ ತಟ್ಟುವುದರ ನಡುವೆ ರೋಹಿತ್ ಅಗ್ರೆಸಿವ್ ಆಗಿ ಏನೋ ಹೇಳಿದ್ದರು. ಸಾಮಾನ್ಯವಾಗಿ ರೋಹಿತ್ ಆ ರೀತಿ ಹೇಳುವುದಿಲ್ಲ. ಆದರೆ ಮೊನ್ನೆ ಏನು ಹೇಳಿರಬಹುದು ಎಂಬ ಕುತೂಹಲ ಎಲ್ಲರಲ್ಲಿದೆ. ಇದಕ್ಕೆ ಪಕ್ಕದಲ್ಲೇ ಇದ್ದ ವೇಗಿ ಅರ್ಷ್ ದೀಪ್ ಸಿಂಗ್ ಬ್ರೇಕ್ ಹಾಕಿದ್ದಾರೆ.

ರೋಹಿತ್ ಏನು ಹೇಳಿದ್ದರು ಎಂಬುದನ್ನು ಅರ್ಷ್ ದೀಪ್ ಸಿಂಗ್ ರಿವೀಲ್ ಮಾಡಿದ್ದಾರೆ. ರೋಹಿತ್ ಆ ಸಂದರ್ಭದಲ್ಲಿ ಏನು ಹೇಳಿದ್ದರು ಎಂದು ನನಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಪ್ರಶ್ನೆಗಳು ಬಂದಿತ್ತು. ಅದಕ್ಕಾಗಿ ಇಲ್ಲಿ ಹೇಳುತ್ತಿದ್ದೇನೆ. ಆಗ ರೋಹಿತ್ ಭಾಯಿ ನೀಲ್ ಪರೀ, ಲಾಲ್ ಪರೀ ಕಮರೇ ಮೇ ಬಂದ್, ಮುಝೇ ನಾದಿಯಾ ಪಸಂದ್ ಎನ್ನುವ ಹಿಂದಿ ಒಡಪು ಹೇಳಿದ್ದರು ಎಂದು ಅರ್ಷ್ ದೀಪ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments