Webdunia - Bharat's app for daily news and videos

Install App

ಮತ್ತೆ ಆಯ್ಕೆಗಾರರ ಅವಕೃಪೆಗೆ ಒಳಗಾದ ಅಶ್ವಿನ್-ಜಡೇಜಾ

Webdunia
ಮಂಗಳವಾರ, 24 ಅಕ್ಟೋಬರ್ 2017 (08:27 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಕಡೆಗಣಿಸಲ್ಪಟ್ಟ ಹಿರಿಯ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಟಿ20 ಸರಣಿಯಿಂದಲೂ ಔಟ್ ಆಗಿದ್ದಾರೆ.

 
ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಮತ್ತೆ ಈ ಇಬ್ಬರು ಹಿರಿಯ ಆಟಗಾರರನ್ನು ಕಡೆಗಣಿಸಿದೆ. ಕಳೆದ ಕೆಲವು ಸರಣಿಗಳಿಂದ ವಿಶ್ರಾಂತಿಯ ನೆಪದಲ್ಲಿ ಈ ಇಬ್ಬರು ಹಿರಿಯ ಸ್ಪಿನ್ನರ್ ಗಳನ್ನು ಕಡೆಗಣಿಸಲಾಗುತ್ತಿದ್ದು, ಯುವ ಆಟಗಾರರಿಗೆ ಆದ್ಯತೆ ನೀಡಲಾಗುತ್ತಿದೆ.

ಮುಂಬೈ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಮತ್ತು ಹೈದರಾಬಾದ್ ಮೂಲದ ಮೊಹಮ್ಮದ್ ಸಿರಾಜ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದ ಹೊಸ ಮುಖಗಳು. ಕನ್ನಡಿಗ ಕೆಎಲ್ ರಾಹುಲ್ ಗೆ ಮತ್ತೆ ಸ್ಥಾನ ಕಲ್ಪಿಸಲಾಗಿದೆ. ಕಳೆದ ಕೆಲವು ಸರಣಿಗಳಲ್ಲಿ ಕಳಪೆ ಪ್ರದರ್ಶನ ನೀಡಿರುವ ಕೇದಾರ್ ಜಾದವ್ ಮತ್ತು ಅಜಿಂಕ್ಯಾ ರೆಹಾನೆ ಸ್ಥಾನ ವಂಚಿತರಾಗಿದ್ದಾರೆ. ಉಳಿದಂತೆ ಏಕದಿನ ಸರಣಿಗೆ ಆಯ್ಕೆ ಮಾಡಲಾಗಿರುವ ತಂಡವನ್ನೇ ಉಳಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments