Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಶ್ರೀಲಂಕಾ ತಂಡದಲ್ಲೂ ಪ್ರಮುಖ ಸ್ಪಿನ್ನರ್ ಗೆ ಗಾಯ, ನಾಳೆಯ ಪಂದ್ಯಕ್ಕೆ ಇಲ್ಲ

Webdunia
ಶನಿವಾರ, 16 ಸೆಪ್ಟಂಬರ್ 2023 (17:42 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ಫೈನಲ್ ನಲ್ಲಿ ನಾಳೆ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯಕ್ಕೆ ಮುನ್ನ ಉಭಯ ತಂಡಗಳಿಗೆ ಪ್ರಮುಖ ಆಟಗಾರರ ಗಾಯದ ಚಿಂತೆ ಶುರುವಾಗಿದೆ. ಟೀಂ ಇಂಡಿಯಾದಲ್ಲಿ ಆಲ್ ರೌಂಡರ್ ಅಕ್ಸರ್ ಪಟೇಲ್ ಗಾಯಗೊಂಡಿದ್ದು, ನಾಳೆಯ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.

ಇನ್ನೊಂದೆಡೆ ಶ್ರೀಲಂಕಾ ತಂಡಕ್ಕೂ ಪ್ರಮುಖ ಸ್ಪಿನ್ನರ್ ಮಹೇಶ ತೀಕ್ಷಣ ಗಾಯ ಚಿಂತೆಗೆ ಕಾರಣವಾಗಿದೆ. ನಾಳೆಯ ಪಂದ್ಯದಲ್ಲಿ ಮಹೇಶ ತೀಕ್ಷಣ ಆಡುವುದಿಲ್ಲ. ಇದುವರೆಗೆ ಆಡಿದ 5 ಪಂದ್ಯಗಳಿಂದ ಮಹೇಶ 8 ವಿಕೆಟ್ ಕಬಳಿಸಿದ್ದರು. ಅವರ ಅನುಪಸ್ಥಿತಿ ಲಂಕಾಗೆ ಕಾಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments