Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಟಾಸ್ ನಲ್ಲಿ ಶ್ರೀಲಂಕಾಗೆ ಗೆಲುವು

Webdunia
ಮಂಗಳವಾರ, 6 ಸೆಪ್ಟಂಬರ್ 2022 (19:06 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಎರಡನೇ ಸೂಪರ್ ಫೋರ್ ಪಂದ್ಯವಾಡುತ್ತಿರುವ ಭಾರತಕ್ಕೆ ಇಂದು ಶ್ರೀಲಂಕಾ ಎದುರಾಳಿಯಾಗಿದೆ.

ಶ್ರೀಲಂಕಾ ಟಾಸ್ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಇದುವರೆಗೆ ಇಲ್ಲಿ ನಡೆದಿರುವ ಪಂದ್ಯಗಳಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಮಾಡಿದ ತಂಡವೇ ಮೇಲುಗೈ ಸಾಧಿಸಿದೆ. ಹೀಗಾಗಿ ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಉತ್ಕೃಷ್ಟ ಪ್ರದರ್ಶನ ನೀಡಬೇಕಿದೆ.

ಈ ಪಂದ್ಯಕ್ಕೆ ಭಾರತ ಕೆಲವು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ರವಿ ಬಿಷ್ಣೋಯ್ ರನ್ನು ಹೊರಗಿಡಲಾಗಿದ್ದು, ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ನೀಡಲಾಗಿದೆ. ವೇಗಿ ಆವೇಶ್ ಖಾನ್ ಈ ಪಂದ್ಯದಲ್ಲೂ ಆಡುತ್ತಿಲ್ಲ. ಉಳಿದಂತೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ದೀಪಕ್ ಹೂಡಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಅರ್ಷ್ ದೀಪ್ ಸಿಂಗ್ ತಂಡದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC ಮಹಿಳಾ ಏಕದಿನ ವಿಶ್ವಕಪ್‌: ಭಾರತ, ಪಾಕಿಸ್ತಾನ ಪಂದ್ಯಾಟದ ಮಾಹಿತಿ ಇಲ್ಲಿದೆ

ಸೂರ್ಯಕುಮಾರ್ ಯಾದವ್ ಸೇನೆಗೆ ನೀಡಲಿರುವ ಒಟ್ಟು ಹಣವೆಷ್ಟು ಗೊತ್ತಾ

ಏಷ್ಯಾ ಕಪ್ ಟ್ರೋಫಿ ಕೊಡಲು ಷರತ್ತು ಹಾಕಿದ ಮೊಹ್ಸಿನ್ ನಖ್ವಿ: ನಿನ್ನತ್ರನೇ ಇಟ್ಕೋ ಅಂತಿದೆ ಭಾರತ

ಸೂರ್ಯಕುಮಾರ್ ಯಾದವ್ ಸೇನೆಗೆ ದೇಣಿಗೆ ಕೊಟ್ಟಾಯ್ತು, ಎಎಪಿ ನಾಯಕ ಯಾವಾಗ ಎಂದು ಪ್ರಶ್ನಿಸಿದ ನೆಟ್ಟಿಗರು

ಟೀಂ ಇಂಡಿಯಾಗೆ ಕಪ್ ಸಿಗಬೇಕಾದ್ರೆ ಮೊಹ್ಸಿನ್ ನಖ್ವಿ ಹೇಳುವ ಈ ಷರತ್ತು ಒಪ್ಪಿಕೊಳ್ಳಬೇಕಂತೆ

ಮುಂದಿನ ಸುದ್ದಿ
Show comments