ಏಷ್ಯಾ ಕಪ್ ಕ್ರಿಕೆಟ್: ಕೆಎಲ್ ರಾಹುಲ್ ಔಟ್, ಮತ್ತೆ ಸಂಕಷ್ಟದಲ್ಲಿ ಟೀಂ ಇಂಡಿಯಾ

Webdunia
ಮಂಗಳವಾರ, 12 ಸೆಪ್ಟಂಬರ್ 2023 (17:15 IST)
ಕೊಲೊಂಬೊ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಸೂಪರ್ ಫೋರ್ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 154 ರನ್ ಗೆ 4 ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ಸಂಕಷ್ಟದಲ್ಲಿದೆ.

ಇಂದು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ ಶಾರ್ದೂಲ್ ಠಾಕೂರ್ ಸ್ಥಾನದಲ್ಲಿ ಅಕ್ಸರ್ ಪಟೇಲ್ ರನ್ನು ಕಣಕ್ಕಿಳಿಸಿತು. ನಾಯಕ ರೋಹಿತ್ ಶರ್ಮಾ ಹ್ಯಾಟ್ರಿಕ್ ಅರ್ಧಶತಕ (53) ಗಳಿಸಿದರು. ಇನ್ನೊಬ್ಬ ಆರಂಭಿಕ ಶುಬ್ಮನ್ ಗಿಲ್ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅವರ ಹಿಂದೆಯೇ ವಿರಾಟ್ ಕೊಹ್ಲಿ ಕೂಡಾ 3 ರನ್ ಗಳಿಸಿ ಔಟಾದಾಗ ಟೀಂ ಇಂಡಿಯಾ ಸಂಕಷ್ಟಕ್ಕೀಡಾಯಿತು.

ಈ  ವೇಳೆ ಕೆಎಲ್ ರಾಹುಲ್-ಇಶಾನ್ ಕಿಶನ್ ಜೋಡಿ ಜೊತೆಯಾಯಿತು. ಇಬ್ಬರೂ 63 ರನ್ ಗಳ ಜೊತೆಯಾಟವಾಡಿದರು. ಆದರೆ ಈ ವೇಳೆ ಮತ್ತೆ ವೆಲಲಾಗೇ ಸ್ಪಿನ್ ಮ್ಯಾಜಿಕ್ ನಡೆಯಿತು. ಉತ್ತಮ ಲಯದಲ್ಲಿದ್ದ ಕೆಎಲ್ ರಾಹುಲ್ 39 ರನ್ ಗಳಿಸಿ ಔಟಾಗುತ್ತಿದ್ದಂತೇ ಭಾರತ ಮತ್ತೆ ಸಂಕಷ್ಟದಲ್ಲಿದೆ. ಇದೀಗ 30 ಓವರ್ ಗಳಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿದೆ. ವಿಶೇಷವೆಂದರೆ ಎಲ್ಲಾ ವಿಕೆಟ್ ಗಳೂ ಲಂಕಾ ಸ್ಪಿನ್ನರ್ ವಲಲಾಗೇ ಪಾಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments