Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಟೀಂ ಇಂಡಿಯಾ ಈಗ ಗಾಯಾಳುಗಳ ಗೂಡು

Webdunia
ಶುಕ್ರವಾರ, 21 ಸೆಪ್ಟಂಬರ್ 2018 (10:19 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಸೂಪರ್ ಸಿಕ್ಸ್ ಹಂತಕ್ಕೇರಿರುವ ಟೀಂ ಇಂಡಿಯಾಕ್ಕೆ ಇಂದು ಬಾಂಗ್ಲಾದೇಶದ ವಿರುದ್ಧದ ಪಂದ್ಯ ಔಪಚಾರಿಕ ಪಂದ್ಯವಾಗಲಿದೆ.

ಇಂದು ಅಬುದಾಬಿಯ ಮೈದಾನದಲ್ಲಿ ಸಂಜೆ ನಡೆಯಲಿರುವ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ ನಿರೀಕ್ಷಿಸಬಹುದು. ಈಗಾಗಲೇ ಹಾರ್ದಿಕ್ ಪಾಂಡ್ಯ, ಶ್ರಾದ್ಧೂಲ್ ಠಾಕೂರ್, ಅಕ್ಸರ್ ಪಟೇಲ್ ಗಾಯಾಳುಗಳಾಗಿ ತಂಡದಿಂದ ಹೊರಬಿದ್ದಿದ್ದಾರೆ.

ಹೀಗಾಗಿ ಟೀಂ ಇಂಡಿಯಾ ಕಳೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಆಡಿದ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ. ಕಳೆದ ಪಂದ್ಯದಲ್ಲಿ ಹಾರ್ದಿಕ್ ಆಡುವ ಬಳಗಕ್ಕೆ ಆಯ್ಕೆಯಾಗಿದ್ದರೂ ನಾಲ್ಕು ಓವರ್ ಎಸೆಯುವಷ್ಟರಲ್ಲಿ ಗಾಯಾಳುವಾಗಿ ಪೆವಿಲಿಯನ್ ಸೇರಿಕೊಂಡಿದ್ದರು. ಹೀಗಾಗಿ ಇವರ ಸ್ಥಾನಕ್ಕೆ ಇಂದು ಮನೀಶ್ ಪಾಂಡೆ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ. ಸಂಜೆ 5 ಗಂಟೆಗೆ ಪಂದ್ಯ ನಡೆಯಲಿದ್ದು, ಬಾಂಗ್ಲಾ ವಿರುದ್ಧ ಗೆದ್ದು ಟೀಂ ಇಂಡಿಯಾ ಪ್ರತಿಷ್ಠೆ ಉಳಿಸಿಕೊಳ್ಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments