Webdunia - Bharat's app for daily news and videos

Install App

ಆಸೀಸ್ ಆಟಗಾರರ ಕ್ಷಮೆ ಕೇಳಿದ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳು

Webdunia
ಶುಕ್ರವಾರ, 13 ಅಕ್ಟೋಬರ್ 2017 (09:53 IST)
ಗುವಾಹಟಿ: ದ್ವಿತೀಯ ಟಿ20 ಪಂದ್ಯ ಮುಗಿದು ಹೋಟೆಲ್ ಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳ ಕೃತ್ಯಕ್ಕೆ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳು ಕ್ಷಮೆ ಯಾಚಿಸಿದ್ದಾರೆ.

 
ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿದ ಅಸ್ಸಾಂ ಮುಖ್ಯಮಂತ್ರಿ ಸೋನೇವಾಲ್, ತನಿಖೆಗೆ ವಿಶೇಷ ತಂಡ ರಚಿಸಿದ್ದರು. ಇದರ ನಡುವೆಯೇ ಆಸೀಸ್ ಆಟಗಾರರು ಕಲ್ಲು ತೂರಾಟ ನಡೆಸಿದರೂ ಭಾರತದ ಕ್ರಿಕೆಟ್ ಅಭಿಮಾನಿಗಳೆಂದರೆ ನಮಗಿಷ್ಟ ಎಂದಿದ್ದರು.

ಇದೀಗ ಅಸ್ಸಾಂ ಕ್ರಿಕೆಟ್ ಅಭಿಮಾನಿಗಳ ಗುಂಪೊಂದು ಆಟಗಾರರು ಉಳಿದುಕೊಂಡಿದ್ದ ಹೋಟೆಲ್ ಮತ್ತು ಅವರು ತೆರಳುವ ವಿಮಾನ ನಿಲ್ದಾಣದಲ್ಲಿ ಕ್ಷಮೆ ಕೋರುವ ಭಿತ್ತಿ ಪತ್ರಗಳನ್ನು ಹಿಡಿದು ಘಟನೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳ ಈ ಮಾನವೀಯತೆಗೆ ಆಸೀಸ್ ಆಟಗಾರರೂ ಮಾರು ಹೋಗಿದ್ದಾರಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments