Webdunia - Bharat's app for daily news and videos

Install App

ಕಲ್ಲೆಸೆದರೂ ಭಾರತೀಯ ಅಭಿಮಾನಿಗಳೇ ಗ್ರೇಟ್ ಎಂದ ಆಸೀಸ್ ಕ್ರಿಕೆಟಿಗ

Webdunia
ಗುರುವಾರ, 12 ಅಕ್ಟೋಬರ್ 2017 (10:48 IST)
ನವದೆಹಲಿ: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಟಿ20 ಪಂದ್ಯ ಗೆದ್ದು ಹೋಟೆಲ್ ಕೊಠಡಿಗೆ ಮರಳುತ್ತಿದ್ದ ಆಸ್ಟ್ರೇಲಿಯಾ ಆಟಗಾರರ ಬಸ್ ಮೇಲೆ ಕಲ್ಲೆಸೆದರೂ ಭಾರತೀಯ ಅಭಿಮಾನಿಗಳ ಮೇಲೆ ಅಭಿಪ್ರಾಯ ಬದಲಾಗಿಲ್ಲ ಎಂದು ಕ್ರಿಕೆಟಿಗ ಆಡಂ ಜಂಪಾ ಹೇಳಿದ್ದಾರೆ.

 
ಬಸ್ ಮೇಲೆ ಕಲ್ಲು ಬಿದ್ದ ಘಟನೆ ನಿಜವಾಗಲೂ ಬೇಸರದ ಸಂಗತಿ. ಇಂತಹ ಘಟನೆ ಅರೆಕ್ಷಣ ನಮ್ಮನ್ನು ವಿಚಲಿತನಾಗಿಸುವುದು ಸತ್ಯ. ಆದರೆ ಭಾರತೀಯ ಅಭಿಮಾನಿಗಳ ಮೇಲೆ ನಮಗೆ ಗೌರವವಿದೆ. ಇಲ್ಲಿನ ಅಭಿಮಾನಿಗಳಿಗೆ ಕ್ರಿಕೆಟ್ ಮೇಲೆ ವಿಶೇಷ ಪ್ರೀತಿಯಿದೆ. ಜೋರಾಗಿ ಕಿರುಚುತ್ತಿರುತ್ತಾರೆ, ಉತ್ಸಾಹ ತುಂಬುತ್ತಾರೆ. ಒಬ್ಬ ಮಾಡಿದ ತಪ್ಪಿಗೆ ಇಡೀ ಭಾರತೀಯ ಅಭಿಮಾನಿಗಳನ್ನೇ ದೂಷಿಸುವುದು ತಪ್ಪು’ ಎಂದು ಜಂಪಾ ಹೇಳಿಕೊಂಡಿದ್ದಾರೆ.

ದ್ವಿತೀಯ ಟಿ20 ಮುಗಿಸಿ ಗುವಾಹಟಿ ಮೈದಾನದಿಂದ ತೆರಳುತ್ತಿದ್ದ ಆಸ್ಟ್ರೇಲಿಯಾ ತಂಡದ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಈ ಬಗ್ಗೆ ಅಸ್ಸಾಂ ಸರ್ಕಾರ ತನಿಖೆಗೂ ಆದೇಶಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮುಂದಿನ ಸುದ್ದಿ
Show comments