Webdunia - Bharat's app for daily news and videos

Install App

ಟೀಂ ಇಂಡಿಯಾ ಸೋಲಿಸಿದ ಬಳಿಕ ಕ್ರಿಕೆಟಿಗರಿಗೆ ಈ ಮನವಿ ಮಾಡಿದ್ದ ಪಾಕ್ ನಾಯಕ ಬಾಬರ್

Webdunia
ಮಂಗಳವಾರ, 26 ಅಕ್ಟೋಬರ್ 2021 (11:29 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಭಾರತದ ಎದುರು ಐತಿಹಾಸಿಕ ಗೆಲುವು ಸಾಧಿಸಿದ ಬಳಿಕ ಪಾಕಿಸ್ತಾನ ನಾಯಕ ಬಾಬರ್ ಅಜಮ್ ತಮ್ಮ ತಂಡದ ಆಟಗಾರರಿಗೆ ಮನವಿಯೊಂದನ್ನು ಮಾಡಿದ್ದಾರೆ.

ಸಾಮಾನ್ಯವಾಗಿ ಉಭಯ ದೇಶಗಳ ನಡುವಿನ ಕಾದಾಟದಲ್ಲಿ ಯಾರೇ ಗೆದ್ದರೂ ಆಯಾ ದೇಶದಲ್ಲಿ ಸಂಭ್ರಮ ಮೇರೆ ಮೀರಿರುತ್ತದೆ. ಆದರೆ ಇಷ್ಟಕ್ಕೇ ಕೊನೆ ಎಂದು ಅತಿಯಾಗಿ ಸಂಭ್ರಮಿಸುವುದು ಬೇಡ ಎಂದು ಬಾಬರ್ ಅಜಮ್ ತಮ್ಮ ಸಹ ಆಟಗಾರರಿಗೆ ಹೇಳಿದ್ದಾರೆ.

ಟಿ20 ವಿಶ್ವಕಪ್ ನ ಆರಂಭಿಕ ಪಂದ್ಯವಷ್ಟೇ. ಇನ್ನೂ ನಾವು ಸಾಗಬೇಕಾದ ದಾರಿ ಸಾಕಷ್ಟಿದೆ. ಇಷ್ಟಕ್ಕೇ ಟೂರ್ನಿ ಗೆದ್ದವರಂತೆ ಅತಿಯಾದ ಆತ್ಮವಿಶ್ವಾಸ ಮತ್ತು ಸಂಭ್ರಮಿಸುವುದು ಬೇಡ ಎಂದು ಬಾಬರ್ ಕಿವಿ ಮಾತು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments