Webdunia - Bharat's app for daily news and videos

Install App

ಶಿಖರ್ ಧವನ್ ಹೊಡೆತಕ್ಕೆ ಚೆಂಡು ತೂತು!

Webdunia
ಬುಧವಾರ, 24 ಮಾರ್ಚ್ 2021 (10:21 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಓವರ್ ನಲ್ಲಿಯೇ ಬಾಲ್ ಬದಲಿಸಬೇಕಾಯಿತು! ಇದೊಂದು ಹೊಸ ದಾಖಲೆಯೇ.

 

ಇದಕ್ಕೆ ಕಾರಣವೇನು ಗೊತ್ತಾ? ಮೂರನೇ ಓವರ್ ನಲ್ಲಿ ಬಾಲ್ ತೂತಾಗಿರುವುದು ಬೌಲರ್ ನ ಗಮನಕ್ಕೆ ಬಂದಿದೆ. ತಕ್ಷಣ ಅವರು ಅಂಪಾಯರ್ ಗಮನಕ್ಕೆ ಈ ವಿಚಾರ ತಂದಿದ್ದಾರೆ. ಆಗ ಹೊಸ ಚೆಂಡಿನಲ್ಲಿ ಕೇವಲ 16 ಎಸೆತವನ್ನಷ್ಟೇ ಎಸೆಯಲಾಗಿತ್ತು.

ಶಿಖರ್ ಧವನ್ ಬ್ಯಾಟಿಂಗ್ ವೇಳೆ ಬಾಲ್ ಹೊಡೆದ ರಭಸಕ್ಕೆ ಚೆಂಡು ಬೌಂಡರಿ ಗೆರೆ ಬಳಿ ಯಾವುದೋ ವಸ್ತುವಿಗೆ ತಾಕಿ ಬಾಲ್ ತೂತಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಈ ಮೂಲಕ ಬಾಲ್ ಕೂಡಾ ಹೊಸ ದಾಖಲೆ ಮಾಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments