Webdunia - Bharat's app for daily news and videos

Install App

ಶಿಖರ್ ಧವನ್ ಹೊಡೆತಕ್ಕೆ ಚೆಂಡು ತೂತು!

Webdunia
ಬುಧವಾರ, 24 ಮಾರ್ಚ್ 2021 (10:21 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಓವರ್ ನಲ್ಲಿಯೇ ಬಾಲ್ ಬದಲಿಸಬೇಕಾಯಿತು! ಇದೊಂದು ಹೊಸ ದಾಖಲೆಯೇ.

 

ಇದಕ್ಕೆ ಕಾರಣವೇನು ಗೊತ್ತಾ? ಮೂರನೇ ಓವರ್ ನಲ್ಲಿ ಬಾಲ್ ತೂತಾಗಿರುವುದು ಬೌಲರ್ ನ ಗಮನಕ್ಕೆ ಬಂದಿದೆ. ತಕ್ಷಣ ಅವರು ಅಂಪಾಯರ್ ಗಮನಕ್ಕೆ ಈ ವಿಚಾರ ತಂದಿದ್ದಾರೆ. ಆಗ ಹೊಸ ಚೆಂಡಿನಲ್ಲಿ ಕೇವಲ 16 ಎಸೆತವನ್ನಷ್ಟೇ ಎಸೆಯಲಾಗಿತ್ತು.

ಶಿಖರ್ ಧವನ್ ಬ್ಯಾಟಿಂಗ್ ವೇಳೆ ಬಾಲ್ ಹೊಡೆದ ರಭಸಕ್ಕೆ ಚೆಂಡು ಬೌಂಡರಿ ಗೆರೆ ಬಳಿ ಯಾವುದೋ ವಸ್ತುವಿಗೆ ತಾಕಿ ಬಾಲ್ ತೂತಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಈ ಮೂಲಕ ಬಾಲ್ ಕೂಡಾ ಹೊಸ ದಾಖಲೆ ಮಾಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 Final: RCB ಫ್ಯಾನ್ಸ್ ನಿಂದ ಸಿಎಂ ಸಿದ್ದರಾಮಯ್ಯಗೆ ವಿಶೇಷ ರಿಕ್ವೆಸ್ಟ್, ಏನದು ನೋಡಿ

IPL 2025: ಉದಯೋನ್ಮುಖ ತಾರೆಗೆ ಕೊಹ್ಲಿ ಹೀಗೆ ಕಿಚಾಯಿಸೋದಾ.. ನೆಟ್ಟಿಗರ ಆಕ್ರೋಶ: ವಿಡಿಯೋ

IPL 2025: 9 ವರ್ಷಗಳ ವನವಾಸದ ಬಳಿಕ ಫೈನಲ್‌ಗೆ ಆರ್‌ಸಿಬಿ: ಈ ಬಾರಿ ಕಪ್‌ ನಮ್ದೆ ಎಂದ ಬೆಂಗಳೂರು ತಂಡದ ಫ್ಯಾನ್ಸ್‌

IPL 2025 RCB vs PBKS: ಪಂಜಾಬ್ ಕಿಂಗ್ಸ್ ಮಣಿಸಿ ಆರ್ ಸಿಬಿ ಫೈನಲ್ ಗೆ

IPL 2025: ಆರ್‌ಸಿಬಿ ಬೌಲರ್‌ಗಳ ಬೆಂಕಿ ದಾಳಿಗೆ ತತ್ತರಿಸಿದ ಕಿಂಗ್ಸ್‌ ಬ್ಯಾಟರ್ಸ್‌: ಬೆಂಗಳೂರು ತಂಡ ಫೈನಲ್‌ಗೇರುವುದು ಪಕ್ಕಾ

ಮುಂದಿನ ಸುದ್ದಿ
Show comments