Webdunia - Bharat's app for daily news and videos

Install App

ಶಿಖರ್ ಧವನ್ ಹೊಡೆತಕ್ಕೆ ಚೆಂಡು ತೂತು!

Webdunia
ಬುಧವಾರ, 24 ಮಾರ್ಚ್ 2021 (10:21 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಓವರ್ ನಲ್ಲಿಯೇ ಬಾಲ್ ಬದಲಿಸಬೇಕಾಯಿತು! ಇದೊಂದು ಹೊಸ ದಾಖಲೆಯೇ.

 

ಇದಕ್ಕೆ ಕಾರಣವೇನು ಗೊತ್ತಾ? ಮೂರನೇ ಓವರ್ ನಲ್ಲಿ ಬಾಲ್ ತೂತಾಗಿರುವುದು ಬೌಲರ್ ನ ಗಮನಕ್ಕೆ ಬಂದಿದೆ. ತಕ್ಷಣ ಅವರು ಅಂಪಾಯರ್ ಗಮನಕ್ಕೆ ಈ ವಿಚಾರ ತಂದಿದ್ದಾರೆ. ಆಗ ಹೊಸ ಚೆಂಡಿನಲ್ಲಿ ಕೇವಲ 16 ಎಸೆತವನ್ನಷ್ಟೇ ಎಸೆಯಲಾಗಿತ್ತು.

ಶಿಖರ್ ಧವನ್ ಬ್ಯಾಟಿಂಗ್ ವೇಳೆ ಬಾಲ್ ಹೊಡೆದ ರಭಸಕ್ಕೆ ಚೆಂಡು ಬೌಂಡರಿ ಗೆರೆ ಬಳಿ ಯಾವುದೋ ವಸ್ತುವಿಗೆ ತಾಕಿ ಬಾಲ್ ತೂತಾಗಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಈ ಮೂಲಕ ಬಾಲ್ ಕೂಡಾ ಹೊಸ ದಾಖಲೆ ಮಾಡಿತು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments