Webdunia - Bharat's app for daily news and videos

Install App

ಲೋಧಾ ಸಮಿತಿ ಶಿಫಾರಸು ಅನುಷ್ಠಾನಕ್ಕೆ ಬಿಸಿಸಿಐ ಅಂಗಳದಲ್ಲಿ ಚೆಂಡು: ಗೋಯಲ್

Webdunia
ಮಂಗಳವಾರ, 19 ಜುಲೈ 2016 (14:28 IST)
ಲೋಧಾಸಮಿತಿ ಶಿಫಾರಸು ಮಾಡಿದ ಸುಧಾರಣೆಗಳನ್ನು ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಅನುಷ್ಠಾನವು ಸಂಪೂರ್ಣವಾಗಿ ಬಿಸಿಸಿಐ ವಿಶೇಷಾಧಿಕಾರವಾಗಿದ್ದು, ಚೆಂಡು ಅವರ ಅಂಗಳದಲ್ಲಿದೆ ಎಂದು ಕೇಂದ್ರ ಕ್ರೀಡಾ ಸಚಿವ ವಿಜಯ್ ಗೋಯಲ್ ಸ್ಪಷ್ಟಪಡಿಸಿದ್ದಾರೆ.

ಚೆಂಡು ಬಿಸಿಸಿಐ ಅಂಗಳದಲ್ಲಿದೆ. ಸುಪ್ರೀಂಕೋರ್ಟ್ ಆದೇಶ ಮತ್ತು ಲೋಧಾ ಸಮಿತಿ ವರದಿಯನ್ನು ಬಿಸಿಸಿಐ ಗಮನದಲ್ಲಿಟ್ಟುಕೊಳ್ಳಬೇಕು. ಆದರೆ ಕ್ರೀಡೆಯಲ್ಲಿ ಪಾರದರ್ಶಕತೆಯನ್ನು ನಾನು ಇಷ್ಟಪಡುತ್ತೇನೆ ಎಂದು ಭಾರತದ ಒಲಿಂಪಿಕ್ ತಂಡಕ್ಕೆ ಅಧಿಕೃತ ಸೆಂಡ್ ಆಫ್ ನೀಡುವ ಕಾರ್ಯಕ್ರಮದಲ್ಲಿ ಗೋಯಲ್ ಮಾಧ್ಯಮಕ್ಕೆ ತಿಳಿಸಿದರು.

ಬಿಸಿಸಿಐಯನ್ನು ಆರ್‌ಟಿಐ ವ್ಯಾಪ್ತಿಗೆ ತರುವ ಪ್ರಸ್ತಾವನೆ ಕುರಿತು ಗೋಯಲ್ ಯಾವುದೇ ಕಾಮೆಂಟ್ ಮಾಡಿಲ್ಲ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments