Daily Horoscope

ಐಪಿಎಲ್ ಬ್ಯಾನ್ ಮಾಡಿ, ರೋಹಿತ್-ದ್ರಾವಿಡ್ ವಜಾ ಮಾಡಿ!

Webdunia
ಬುಧವಾರ, 7 ಸೆಪ್ಟಂಬರ್ 2022 (10:20 IST)
ಮುಂಬೈ: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಶ್ರೀಲಂಕಾ ವಿರುದ್ಧವೂ ಸೋತ ಬಳಿಕ ಅಭಿಮಾನಿಗಳ ಆಕ್ರೋಶ ಮೇರೆ ಮೀರಿದೆ.

ಭಾರತ ತಂಡದ ಈ ಬರಗೆಟ್ಟ ಪ್ರದರ್ಶನಕ್ಕೆ ಐಪಿಎಲ್ ಕಾರಣ. ಆಟಗಾರರಿಗೆ ದೇಶಕ್ಕಿಂತ ಐಪಿಎಲ್ ಪರ ಆಡುವುದೇ ಹೆಚ್ಚಾಗಿದೆ. ಹೀಗಾಗಿ ಐಪಿಎಲ್ ನ್ನು ನಿಷೇಧ ಮಾಡಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಮತ್ತೆ ಕೆಲವರು ತಂಡದ ಕೆಟ್ಟ ಸಂಯೋಜನೆ ಬಗ್ಗೆ ಕಿಡಿ ಕಾರಿದ್ದು, ಪ್ರತಿಭಾವಂತರನ್ನು ಹೊರಗಿಟ್ಟು ಅರ್ಹತೆಯಿಲ್ಲದವರನ್ನು ತಂಡಕ್ಕೆ ಕರೆಸಿಕೊಂಡು ಯೋಜನೆಯಲ್ಲಿ ವಿಫಲಗೊಂಡಿರುವ ನಾಯಕ ರೋಹಿತ್ ಶರ್ಮಾ ಮತ್ತು ರಾಹುಲ್ ದ್ರಾವಿಡ್ ರನ್ನು ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments