Webdunia - Bharat's app for daily news and videos

Install App

ಶ್ರೀಶಾಂತ್, ಚಹ್ವಾಣ್ ಮತ್ತು ಚಾಂಡಿಲಾ ವಿರುದ್ಧ ನಿಷೇಧ ತೆರವಿಲ್ಲ : ಠಾಕುರ್

Webdunia
ಬುಧವಾರ, 29 ಜುಲೈ 2015 (13:34 IST)
ಶ್ರೀಶಾಂತ್, ಅಂಕಿತ್ ಚವ್ಹಾಣ್ ಮತ್ತು ಅಜಿತ್ ಚಾಂಡಿಲಾ ಅವರಿಗೆ ಬಿಸಿಸಿಐ ವಿಧಿಸಿರುವ ನಿಷೇಧವನ್ನು ತೆರವು ಮಾಡುವುದಿಲ್ಲ. ಮೂವರು ರಾಜಸ್ಥಾನ ಆಟಗಾರರು ಬೇಕಿದ್ದರೆ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕುರ್ ಹೇಳಿದ್ದಾರೆ. ದೆಹಲಿ ಕೋರ್ಟ್ ಕೆಳ ಕೋರ್ಟ್ ತೀರ್ಪನ್ನು ಪ್ರಶ್ನಿಸಲು ಮೇಲಿನ ಕೋರ್ಟ್‌ಗೆ ಹೋಗುತ್ತಿದೆ ಎಂದು ಠಾಕುರ್ ಹೇಳಿದರು. 
 
ಶ್ರೀಶಾಂತ್ ವಿರುದ್ಧದ ನಿಷೇಧ ತೆರವು ಮಾಡುವಂತೆ ಕೆಸಿಎ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಠಾಕುರ್ ಕಾಮೆಂಟ್ ಹೊರಬಿದ್ದಿದೆ. ದೆಹಲಿ ವಿಚಾರಣೆ ಕೋರ್ಟ್ ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಎಲ್ಲಾ ಆರೋಪಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ ರದ್ದುಮಾಡಿರುವುದರಿಂದ ಕ್ರಿಮಿನಲ್ ಕ್ರಮವು ಶಿಸ್ತುಕ್ರಮಕ್ಕಿಂತ ಸಂಪೂರ್ಣ ಭಿನ್ನವಾಗಿದೆ.

ಈ ನಿರ್ಧಾರವನ್ನು ಬಿಸಿಸಿಐ ಶಿಸ್ತು ಸಮಿತಿ ಕೈಗೊಂಡಿದ್ದು, ಕೋರ್ಟ್ ಕೈಗೊಂಡಿಲ್ಲ. ಭಯೋತ್ಪಾದನೆ ವಿರೋಧಿ ಘಟಕದ ವರದಿ ಅನ್ವಯ ಆಟಗಾರರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಬಿಸಿಸಿಐ ನಿಯಮಾವಳಿಯಲ್ಲಿ ಈ ಆಟಗಾರರ ವಿರುದ್ಧ ನಿಷೇಧ ಮುಂದುವರಿಯುತ್ತದೆ ಎಂದು ಠಾಕುರ್ ಹೇಳಿದರು. 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments