ಬಾಂಗ್ಲಾ ಅಂಡರ್ 19 ಕ್ರಿಕೆಟಿಗರು ಭಾರತೀಯರನ್ನು ಅಣಕಿಸಿದ್ದು ಇದಕ್ಕೇ!

Webdunia
ಸೋಮವಾರ, 17 ಫೆಬ್ರವರಿ 2020 (09:11 IST)
ಢಾಕಾ: ದ.ಆಫ್ರಿಕಾದಲ್ಲಿ ನಡೆದಿದ್ದ ಅಂಡರ್ 19 ವಿಶ್ವಕಪ್ ಫೈನಲ್ ನಲ್ಲಿ ಭಾರತೀಯ ಕ್ರಿಕೆಟಿಗರು ಸೋತಾಗ ಚಾಂಪಿಯನ್ ಆದ ಬಾಂಗ್ಲಾ ಅಂಡರ್ 19 ಕ್ರಿಕೆಟಿಗರು ಅಸಭ್ಯ ವರ್ತನೆ ತೋರಿದ್ದು ಭಾರೀ ಸುದ್ದಿಯಾಗಿತ್ತು.


ಆದರೆ ತಾವು ಹೀಗೆ ಮಾಡಲು ಕಾರಣವೇನೆಂದು ಬಾಂಗ್ಲಾ ಕ್ರಿಕೆಟಿಗ ಶೌರಿಫುಲ್ ಇಸ್ಲಾಂ ಬಹಿರಂಗಪಡಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಶೌರಿಫ್ ಭಾರತಕ್ಕೆ ಸೋತಾಗ ಎಂತಹ ಅನುಭವವಾಗುತ್ತದೆ ಎಂದು ತೋರಿಸಿಕೊಡಬೇಕಾಗಿತ್ತು ಎಂದಿದ್ದಾರೆ.

‘ಹಿಂದೆ ನಾವು ಅವರ ವಿರುದ್ಧ ನಮ್ಮದೇ ನೆಲದಲ್ಲಿ ಏಷ್ಯಾಕಪ್  ಸೆಮಿಫೈನಲ್ ಮತ್ತು ಫೈನಲ್ ಸೋತಿದ್ದೆವು. ಆಗ ಅವರು ನಮ್ಮ ಎದುರು ಭಾರೀ ಸಂಭ್ರಮಪಟ್ಟು ಕುಣಿದಾಡಿದ್ದರು. ನಮಗೆ ಆಗ ತೀರಾ ಬೇಸರವಾಗಿತ್ತು. ಸೋತಾಗ ನಮ್ಮ ಎದುರು ಹಾಗೆ ಸಂಭ್ರಮಿಸಿದರೆ ಎಷ್ಟು ನೋವಾಗುತ್ತದೆ ಎಂದು ಅವರಿಗೆ ತೋರಿಸಿಕೊಡಬೇಕಾಗಿತ್ತು. ಅದಕ್ಕೇ ಆ ರೀತಿ ಸಂಭ್ರಮಪಟ್ಟೆವು’ ಎಂದು ಶೌರೀಫ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments