Webdunia - Bharat's app for daily news and videos

Install App

ದೆಹಲಿ ಮೈದಾನದ ಬಗ್ಗೆ ಬಾಂಗ್ಲಾ ಕ್ರಿಕೆಟ್ ಕೋಚ್ ಅಪಸ್ವರ

Webdunia
ಶನಿವಾರ, 2 ನವೆಂಬರ್ 2019 (07:59 IST)
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶದ ನಡುವೆ ನಾಳೆ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಆದರೆ ಇದಕ್ಕೂ ಮೊದಲೇ ಬಾಂಗ್ಲಾ ಕೋಚ್ ಇಲ್ಲಿನ ಪರಿಸ್ಥಿತಿ ಬಗ್ಗೆ ಅಪಸ್ವರವೆತ್ತಿದ್ದಾರೆ.


ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದೆ. ಹೊಗೆಯುಕ್ತ ವಾತಾವರಣದಿಂದಾಗಿ ಆಟಗಾರರು ಮಾಸ್ಕ್ ಧರಿಸಿ ಅಭ್ಯಾಸ ನಡೆಸುತ್ತಿದ್ದಾರೆ. ಹೀಗಾಗಿ ಬಾಂಗ್ಲಾ ಕೋಚ್ ರಸೆಲ್ ಡೊಮಿಂಗೊ ಇಲ್ಲಿ ಪರಿಸ್ಥಿತಿ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಪರಿಸ್ಥಿತಿ ಆಟಕ್ಕೆ ಚೆನ್ನಾಗಿದೆ. ಇಲ್ಲಿ ಹೆಚ್ಚು ಗಾಳಿಯೂ ಇಲ್ಲ, ಬಿಸಿಲೂ ಇಲ್ಲ. ಆದರೆ ಇಲ್ಲಿನ ವಾತಾವರಣ ಕಳವಳಕಾರಿಯಾಗಿದೆ. ಆದರೆ ನಾವು ಈ ಪರಿಸ್ಥಿತಿಯನ್ನು ಮೀರಿ ಆಡಬೇಕಿದೆ ಎಂದು ಡೊಮಿಂಗೊ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments