Webdunia - Bharat's app for daily news and videos

Install App

ಭಾರತ-ಬಾಂಗ್ಲಾದೇಶ ಕ್ರಿಕೆಟ್ ಸರಣಿಗೆ ಇದ್ದ ಅಡೆತಡೆ ದೂರ

Webdunia
ಗುರುವಾರ, 24 ಅಕ್ಟೋಬರ್ 2019 (10:53 IST)
ಮುಂಬೈ: ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ವಿರುದ್ಧ ಕ್ರಿಕೆಟಿಗರು ಪ್ರತಿಭಟನೆ ನಡೆಸುತ್ತಿದ್ದರಿಂದ ಭಾರತ ಮತ್ತು ಬಾಂಗ್ಲಾದೇಶ ನಡುವೆ ನವಂಬರ್ ನಲ್ಲಿ ನಡೆಯಬೇಕಿದ್ದ ಸರಣಿ ನಡೆಯುವುದು ಅನುಮಾನ ಎನ್ನುವ ಸ್ಥಿತಿ ಇತ್ತು. ಆದರೆ ಈಗ ಅದೆಲ್ಲವೂ ದೂರವಾಗಿದೆ.


ಬಾಂಗ್ಲಾದೇಶ ಕ್ರಿಕೆಟಿಗರಿಗೆ ವೇತನ ಹೆಚ್ಚಳ ಮಾಡುವುದಾಗಿ ಬಿಸಿಬಿ ಭರವಸೆ ನೀಡಿದ ಹಿನ್ನಲೆಯಲ್ಲಿ ಕ್ರಿಕೆಟಿಗರು ಪ್ರತಿಭಟನೆಗೆ ಅಂತ್ಯ ಹಾಡಿದ್ದಾರೆ. ಹೀಗಾಗಿ ಭಾರತಕ್ಕೆ ಪ್ರವಾಸ ಮಾಡುವುದು ಖಚಿತವಾಗಿದೆ.

ಆಟಗಾರರ ಹೆಚ್ಚಿನ ಬೇಡಿಕೆಗಳನ್ನು ಪುರಸ್ಕರಿಸಲಾಗಿದೆ. ಹೀಗಾಗಿ ಕ್ರಿಕೆಟಿಗರು ಪ್ರತಿಭಟನೆ ಕೈ ಬಿಟ್ಟಿದ್ದಾರೆ ಎಂದು ಬಿಸಿಬಿ ಹೇಳಿದೆ. ನವಂಬರ್ ನಲ್ಲಿ ಭಾರತ ಪ್ರವಾಸ ಮಾಡಲಿರುವ ಬಾಂಗ್ಲಾ ತಂಡ ಟಿ20 ಸರಣಿ ಆಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments