Webdunia - Bharat's app for daily news and videos

Install App

ಬಾಂಗ್ಲಾದೇಶ ಕ್ರಿಕೆಟಿಗರ ಸ್ಟ್ರೈಕ್! ಟೀಂ ಇಂಡಿಯಾ ಸರಣಿ ಗತಿಯೇನು?

Webdunia
ಮಂಗಳವಾರ, 22 ಅಕ್ಟೋಬರ್ 2019 (10:34 IST)
ಮುಂಬೈ: ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ವಿರುದ್ಧ ತಿರುಗಿ ಬಿದ್ದಿರುವ ಬಾಂಗ್ಲಾ ಕ್ರಿಕೆಟಿಗರು ಭಾರತ ಸರಣಿಯಿಂದ ಹಿಂದೆ ಸರಿಯುವ ಸಾಧ‍್ಯತೆಯಿದೆ.


ಮುಂದಿನ ತಿಂಗಳು ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಟಿ20 ಸರಣಿ ಆಡಬೇಕಿದೆ. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ಕ್ರಿಕೆಟಿಗರು ಎಲ್ಲಾ ಬಿಟ್ಟು ಪ್ರತಿಭಟನೆಗೆ ಕೂತಿದ್ದಾರೆ. ಹಾಗಾಗಿ ಭಾರತ ಪ್ರವಾಸಕ್ಕೆ ಕ್ರಿಕೆಟಿಗರು ಬಾರದೇ ಪಟ್ಟು ಹಿಡಿಯುವ ಸಾಧ‍್ಯೆಯಿದೆ.

ಇದರಿಂದಾಗಿ ಭಾರತ-ಬಾಂಗ್ಲಾ ಸರಣಿ ಅನುಮಾನದಲ್ಲಿದೆ. ಎ ತಂಡವನ್ನಾದರೂ ಕಳುಹಿಸೋಣವೆಂದರೆ ಸುಮಾರು 50 ಕ್ರಿಕೆಟಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬಿಸಿಬಿ ಸಂಕಟಕ್ಕೆ ಸಿಲುಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ನಾವು ಈ ಎಲ್ಲಾ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಬಿಸಿಬಿಯಿಂದ ಅಧಿಕೃತ ಹೇಳಿಕೆ ಬರುವವರೆಗೆ ನಾವು ಏನನ್ನೂ ಹೇಳುವಂತಿಲ್ಲ ಎಂದಿದೆ. ನವಂಬರ್ 3 ರಿಂದ ಸರಣಿ ಆರಂಭವಾಗಬೇಕಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಮುಂದಿನ ಸುದ್ದಿ
Show comments