Webdunia - Bharat's app for daily news and videos

Install App

ಬಾಂಗ್ಲಾದೇಶ ಕ್ರಿಕೆಟಿಗರ ಸ್ಟ್ರೈಕ್! ಟೀಂ ಇಂಡಿಯಾ ಸರಣಿ ಗತಿಯೇನು?

Webdunia
ಮಂಗಳವಾರ, 22 ಅಕ್ಟೋಬರ್ 2019 (10:34 IST)
ಮುಂಬೈ: ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ವಿರುದ್ಧ ತಿರುಗಿ ಬಿದ್ದಿರುವ ಬಾಂಗ್ಲಾ ಕ್ರಿಕೆಟಿಗರು ಭಾರತ ಸರಣಿಯಿಂದ ಹಿಂದೆ ಸರಿಯುವ ಸಾಧ‍್ಯತೆಯಿದೆ.


ಮುಂದಿನ ತಿಂಗಳು ಟೀಂ ಇಂಡಿಯಾ ವಿರುದ್ಧ ಬಾಂಗ್ಲಾದೇಶ ಟಿ20 ಸರಣಿ ಆಡಬೇಕಿದೆ. ಆದರೆ ಪ್ರಸಕ್ತ ಪರಿಸ್ಥಿತಿಯಲ್ಲಿ ಕ್ರಿಕೆಟಿಗರು ಎಲ್ಲಾ ಬಿಟ್ಟು ಪ್ರತಿಭಟನೆಗೆ ಕೂತಿದ್ದಾರೆ. ಹಾಗಾಗಿ ಭಾರತ ಪ್ರವಾಸಕ್ಕೆ ಕ್ರಿಕೆಟಿಗರು ಬಾರದೇ ಪಟ್ಟು ಹಿಡಿಯುವ ಸಾಧ‍್ಯೆಯಿದೆ.

ಇದರಿಂದಾಗಿ ಭಾರತ-ಬಾಂಗ್ಲಾ ಸರಣಿ ಅನುಮಾನದಲ್ಲಿದೆ. ಎ ತಂಡವನ್ನಾದರೂ ಕಳುಹಿಸೋಣವೆಂದರೆ ಸುಮಾರು 50 ಕ್ರಿಕೆಟಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಬಿಸಿಬಿ ಸಂಕಟಕ್ಕೆ ಸಿಲುಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಸಿಸಿಐ ನಾವು ಈ ಎಲ್ಲಾ ವಿದ್ಯಮಾನಗಳನ್ನು ಗಮನಿಸುತ್ತಿದ್ದೇವೆ. ಬಿಸಿಬಿಯಿಂದ ಅಧಿಕೃತ ಹೇಳಿಕೆ ಬರುವವರೆಗೆ ನಾವು ಏನನ್ನೂ ಹೇಳುವಂತಿಲ್ಲ ಎಂದಿದೆ. ನವಂಬರ್ 3 ರಿಂದ ಸರಣಿ ಆರಂಭವಾಗಬೇಕಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments