Webdunia - Bharat's app for daily news and videos

Install App

ಕ್ರಿಕೆಟ್ ದಿಗ್ಗಜ ಸಚಿನ್, ಕೊಹ್ಲಿಗೆ ಬ್ಯಾಟ್ ರಿಪೇರಿ ಮಾಡಿಕೊಡುತ್ತಿದ್ದ ವ್ಯಕ್ತಿ ಈಗ ಸಂಕಷ್ಟದಲ್ಲಿ

Webdunia
ಗುರುವಾರ, 20 ಆಗಸ್ಟ್ 2020 (13:26 IST)
ಮುಂಬೈ: ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಮುಂತಾದವರಿಗೆ ಕ್ರಿಕೆಟ್ ಬ್ಯಾಟ್ ಸರಿಮಾಡಿಕೊಡುತ್ತಿದ್ದ ಅಶ್ರಫ್ ಚೌಧರಿ ಈಗ ಅನಾರೋಗ್ಯ ಮತ್ತು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ.


ಭಾರತೀಯ ಕ್ರಿಕೆಟಿಗರಿಗೆ ಮಾತ್ರವಲ್ಲದೆ, ದ.ಆಫ್ರಿಕಾ, ಆಸ್ಟ್ರೇಲಿಯಾ ಕ್ರಿಕೆಟಿಗರ ಬ್ಯಾಟ್ ಸಮಸ್ಯೆಯನ್ನೂ ಸರಿಮಾಡಿಕೊಡುತ್ತಿದ್ದ ಅಶ್ರಫ್ ಮುಂಬೈನ ವಾಂಖೆಡೆ ಮೈದಾನ ಬಳಿ ಬೀಡುಬಿಟ್ಟಿದ್ದರು. ಇದನ್ನೇ ವೃತ್ತಿಯಾಗಿಸಿಕೊಂಡಿದ್ದ ಅಶ್ರಫ್ ಇಂದು ಸಂಕಷ್ಟದಲ್ಲಿದ್ದಾರೆ.

ಕಿಡ್ನಿ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿರುವ ಅಶ್ರಫ್ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹಣವಿಲ್ಲದೇ ಒದ್ದಾಡುತ್ತಿದ್ದಾರೆ.  ಅವರ ಆಪ್ತರು ದಾನಿಗಳ ನೆರವಿಗಾಗಿ ಎದುರು ನೋಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

IND vs ENG: ರಿಷಭ್ ಪಂತ್ ಗಾಯ ಹೇಗಿದೆ, ಮುಂದಿನ ಪಂದ್ಯದಲ್ಲಿ ಆಡ್ತಾರಾ

ಮೂರನೇ ಟೆಸ್ಟ್‌ನ ಕೊನೆಯಲ್ಲಿ ಸಿರಾಜ್‌ ಔಟಾದಾಗ ಏನನ್ನಿಸಿತು: ಶುಭಮನ್‌ ಗಿಲ್‌ಗೆ ಕಿಂಗ್ಸ್‌ ಚಾರ್ಲ್ಸ್‌ ಪ್ರಶ್ನೆ

IND vs ENG: ಹಾರ್ಟ್ ಬ್ರೇಕ್ ನಂತರ ಟೀಂ ಇಂಡಿಯಾ ಮುಂದಿನ ಟೆಸ್ಟ್ ಪಂದ್ಯ ಯಾವಾಗ, ಎಲ್ಲಿ

ಮುಂದಿನ ಸುದ್ದಿ
Show comments