Webdunia - Bharat's app for daily news and videos

Install App

ಪೃಥ್ವಿ ಶಾ ಕಳುಹಿಸಿ ಎಂದ ಟೀಂ ಇಂಡಿಯಾ ಮೇಲೆ ಬಿಸಿಸಿಐ ಗರಂ!

Webdunia
ಗುರುವಾರ, 8 ಜುಲೈ 2021 (09:35 IST)
ಮುಂಬೈ: ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗಾಯಾಳು ಶುಬ್ನಂ ಗಿಲ್ ಬದಲಿಗೆ ಪೃಥ್ವಿ ಶಾ ಮತ್ತು ದೇವದತ್ತ್ ರನ್ನು ಇಂಗ್ಲೆಂಡ್ ಗೆ ಕರೆಸಿಕೊಳ್ಳಲು ಮನವಿ ಮಾಡಿದ್ದು, ಬಿಸಿಸಿಐ ಆಯ್ಕೆ ಸಮಿತಿಯ ಆಕ್ರೋಶಕ್ಕೆ ಕಾರಣವಾಗಿದೆ.


ಒಬ್ಬ ಆರಂಭಿಕ ಆಟಗಾರ ಗಾಯಗೊಂಡರೆ ಈಗಿರುವ ತಂಡದಲ್ಲೇ ಬದಲಿಯಾಗಿ ಮತ್ತೊಬ್ಬರಿದ್ದಾರೆ. ಹಾಗಿರುವಾಗ ಬೇರೆ ಆಟಗಾರರನ್ನು ಕರೆಸಿಕೊಳ್ಳುವ ಅಗತ್ಯವೇನಿದೆ? ಎಂದು ಈ ಬಗ್ಗೆ ಮನವಿ ಮಾಡಿಕೊಂಡ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ನಾಯಕ, ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಉಪಸ್ಥಿತಿಯಲ್ಲೇ ತಂಡದ ಆಯ್ಕೆ ನಡೆದಿತ್ತು. ಆಗ ಬ್ಯಾಕಪ್ ಓಪನರ್ ಆಗಿ ಕೆಎಲ್ ರಾಹುಲ್ ರನ್ನು ಆಯ್ಕೆ ಮಾಡಲಾಗಿತ್ತು. ಹೀಗಿರುವಾಗ ಈಗ ಗಿಲ್ ಗಾಯಗೊಂಡರೆ ಬದಲಿ ಇಬ್ಬರು ಆಟಗಾರರನ್ನು ಕರೆಸಿಕೊಳ್ಳುತ್ತಿರುವುದು ಏಕೆ? 24 ಆಟಗಾರರು ಸಾಲದೇ ಎಂದು ಆಯ್ಕೆ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments