Webdunia - Bharat's app for daily news and videos

Install App

ರವಿಶಾಸ್ತ್ರಿ ಹೇಳಿಕೆಗೆ ತಲೆಬಾಗಿದ ಬಿಸಿಸಿಐ

Webdunia
ಶುಕ್ರವಾರ, 15 ಸೆಪ್ಟಂಬರ್ 2017 (10:25 IST)
ಮುಂಬೈ: ಟೀಂ ಇಂಡಿಯಾ ಆಟಗಾರರಿಗೆ ಎರಡು ಕ್ರಿಕೆಟ್ ಸರಣಿ ನಡುವೆ ಸ್ವಲ್ಪ ಬಿಡುವು ಕೊಡಿ ಎಂಬ ರವಿಶಾಸ್ತ್ರಿ ಬೇಡಿಕೆಗೆ ಬಿಸಿಸಿಐ  ತಲೆಬಾಗಿದೆ.


ಆಸ್ಟ್ರೇಲಿಯಾ ವಿರುದ್ಧ ಸರಣಿ ಮುಗಿದ ತಕ್ಷಣವೇ ಭಾರತ ದ.ಆಫ್ರಿಕಾ ಪ್ರವಾಸ ಮಾಡಬೇಕಾಗುತ್ತದೆ. ಈ ಸಂದರ್ಭದಲ್ಲಿ ಹೆಚ್ಚು ದಿನದ ವಿರಾಮವಿಲ್ಲ. ಹಾಗಾಗಿ ಸ್ವಲ್ಪ ವಿರಾಮ ನೀಡಿ ಎಂದು ಶಾಸ್ತ್ರಿ ಬಿಸಿಸಿಐ ಆಡಳಿತ ಮಂಡಳಿ ಎದುರು ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಿಕೊಂಡು ನಂತರದ ಆಫ್ರಿಕಾ ಪ್ರವಾಸಕ್ಕೆ ಬಿಡುವು ನೀಡಲು ಚಿಂತನೆ ನಡೆಸಿದೆ. ಆಫ್ರಿಕಾ ಪ್ರವಾಸದ ವೇಳಾಪಟ್ಟಿಯಲ್ಲಿ ಬದಲಾವಣೆ ಸಾಧ್ಯವಿಲ್ಲದ ಕಾರಣ, ಟಿ20 ಪಂದ್ಯದ ವೇಳಾಪಟ್ಟಿಯನ್ನು ಪುನರ್ ಪರಿಶೀಲಿಸುವುದಾಗಿ ಬಿಸಿಸಿಐ  ಹೇಳಿದೆ.

ಇದನ್ನೂ ಓದಿ.. ನಾಯಿಯೊಂದಿಗೆ ಟಾಯ್ಲೆಟ್ ನಲ್ಲಿ ಕಾಮ ತೃಷೆ ತೀರಿಸಿದ ಕಾಮುಕ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ