Webdunia - Bharat's app for daily news and videos

Install App

ಭಾರತ-ಲಂಕಾ ಟಿ20 ಪಿಚ್ ಅವಾಂತರ: ಕ್ಯುರೇಟರ್ ಗೆ ಬಿಸಿಸಿಐ ಬುಲಾವ್

Webdunia
ಮಂಗಳವಾರ, 7 ಜನವರಿ 2020 (10:56 IST)
ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಆದರೆ ಮಳೆ ಬಳಿಕ ಮೈದಾನ ಸಿಬ್ಬಂದಿಗಳು ಮೈದಾನ ನಿರ್ವಹಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.


ಸರಿಯಾಗಿ ಕವರ್ ಹೊದಿಸದೇ ಪಿಚ್ ಒಣಗಿಸಲು ತಂತ್ರಜ್ಞಾನ ಬಳಸದೇ ಜಾಗತಿಕವಾಗಿ ಬಿಸಿಸಿಐ ಮುಜುಗರಕ್ಕೀಡಾಗಿತ್ತು. ಇದಾದ ಬಳಿಕ ಎಚ್ಚೆತ್ತುಕೊಂಡಿರುವ ಬಿಸಿಸಿಐ ಗುವಾಹಟಿ ಕ್ಯುರೇಟರ್ ಭೌಮಿಕ್ ಗೆ ಬುಲಾವ್ ನೀಡಿದೆ.

ಇದಕ್ಕೆಲ್ಲಾ ಕ್ಯುರೇಟರ್ ಮತ್ತು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಅವಗಣನೆಯೇ ಕಾರಣ ಎಂಬ ಆಕ್ರೋಶ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ಕ್ಯುರೇಟರ್ ಬಳಿ ಘಟನೆಯ ವರದಿ ಕೇಳಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments