ಭಾರತ-ಲಂಕಾ ಟಿ20 ಪಿಚ್ ಅವಾಂತರ: ಕ್ಯುರೇಟರ್ ಗೆ ಬಿಸಿಸಿಐ ಬುಲಾವ್

Webdunia
ಮಂಗಳವಾರ, 7 ಜನವರಿ 2020 (10:56 IST)
ಮುಂಬೈ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಬೇಕಿದ್ದ ಮೊದಲ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಆದರೆ ಮಳೆ ಬಳಿಕ ಮೈದಾನ ಸಿಬ್ಬಂದಿಗಳು ಮೈದಾನ ನಿರ್ವಹಿಸಿದ ರೀತಿಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.


ಸರಿಯಾಗಿ ಕವರ್ ಹೊದಿಸದೇ ಪಿಚ್ ಒಣಗಿಸಲು ತಂತ್ರಜ್ಞಾನ ಬಳಸದೇ ಜಾಗತಿಕವಾಗಿ ಬಿಸಿಸಿಐ ಮುಜುಗರಕ್ಕೀಡಾಗಿತ್ತು. ಇದಾದ ಬಳಿಕ ಎಚ್ಚೆತ್ತುಕೊಂಡಿರುವ ಬಿಸಿಸಿಐ ಗುವಾಹಟಿ ಕ್ಯುರೇಟರ್ ಭೌಮಿಕ್ ಗೆ ಬುಲಾವ್ ನೀಡಿದೆ.

ಇದಕ್ಕೆಲ್ಲಾ ಕ್ಯುರೇಟರ್ ಮತ್ತು ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಅವಗಣನೆಯೇ ಕಾರಣ ಎಂಬ ಆಕ್ರೋಶ ಕೇಳಿಬರುತ್ತಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ಕ್ಯುರೇಟರ್ ಬಳಿ ಘಟನೆಯ ವರದಿ ಕೇಳಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments