Webdunia - Bharat's app for daily news and videos

Install App

ಟಿ20 ಆಟಗಾರರಿಗೆ ತಕ್ಷಣವೇ ಅಹಮ್ಮದಾಬಾದ್ ನಲ್ಲಿ ಸೇರಲು ಬುಲಾವ್ ನೀಡಿದ ಬಿಸಿಸಿಐ

Webdunia
ಮಂಗಳವಾರ, 23 ಫೆಬ್ರವರಿ 2021 (09:04 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಜಾರಿಯಲ್ಲಿರುವಾಗಲೇ ಸೀಮಿತ ಓವರ್ ಗಳ ಪಂದ್ಯವಾಡಲಿರುವ ಕ್ರಿಕೆಟಿಗರಿಗೆ ಅಹಮ್ಮದಾಬಾದ್ ಗೆ ಬಂದು ಸೇರುವಂತೆ ಬಿಸಿಸಿಐ ತಾಕೀತು ಮಾಡಿದೆ.


ಸದ್ಯಕ್ಕೆ ಕೊರೋನಾ ಭೀತಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಯುತ್ತಿದೆ. ಹೀಗಾಗಿ ಆಟಗಾರರು ಪಂದ್ಯಕ್ಕೆ ಮೊದಲು ಜೈವಿಕ ಸುರಕ್ಷಾ ವಲಯದಲ್ಲಿ ಕಳೆಯುವುದು ಕಡ್ಡಾಯವಾಗಿದೆ. ಹೀಗಾಗಿ ಮಾರ್ಚ್ 1 ಕ್ಕೆ ಶಿಖರ್ ಧವನ್ ಸೇರಿದಂತೆ ಟಿ20 ಸರಣಿಗೆ ಆಯ್ಕೆಯಾದ ಆಟಗಾರರು ಅಹಮ್ಮದಾಬಾದ್ ಗೆ ಬಂದಿಳಿಯಲು ಬಿಸಿಸಿಐ ಸೂಚಿಸಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments