Webdunia - Bharat's app for daily news and videos

Install App

ರೋಹಿತ್, ದ್ರಾವಿಡ್, ಕೊಹ್ಲಿಗೆ ಬಿಸಿಸಿಐ ಬುಲಾವ್: ಆಯ್ಕೆ ಸಮಿತಿಗೂ ಕೊಕ್?

Webdunia
ಸೋಮವಾರ, 14 ನವೆಂಬರ್ 2022 (08:10 IST)
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ನಲ್ಲಿ ಸೆಮಿಫೈನಲ್ ನಲ್ಲಿ ಜಾರಿ ಬಿದ್ದ ಬಳಿಕ ಅಭಿಮಾನಿಗಳು, ಬಿಸಿಸಿಐ ಅಸಮಾಧಾನಗೊಂಡಿದೆ.

ಇದೀಗ ಬಿಸಿಸಿಐ ಉನ್ನತಾಧಿಕಾರಿಗಳು ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್, ಹಿರಿಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಒಳಗೊಂಡಂತೆ ರಿವ್ಯೂ ಮೀಟಿಂಗ್ ನಡೆಸಲು ಉದ್ದೇಶಿಸಿದ್ದು, ಎಲ್ಲರಿಗೂ ಬುಲಾವ್ ನೀಡಲಾಗಿದೆ. ಈ ವಿಶ್ವಕಪ್ ಸೋಲಿಗೆ ಕಾರಣವೇನು ಮತ್ತು ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ ಕಿರು ಮಾದರಿಯಲ್ಲಿ ಬದಲಾವಣೆ ಮಾಡುವ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ.

ಇನ್ನು, ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿ ಬಗ್ಗೆಯೂ ಅಸಮಾಧಾನ ಕೇಳಿಬಂದಿದ್ದು, ಚೇತನ್ ಶರ್ಮಾರನ್ನು ಮುಖ್ಯ ಆಯ್ಕೆಗಾರ ಸ್ಥಾನದಿಂದ ವಜಾಗೊಳಿಸುವ ಸಾಧ‍್ಯತೆಯಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments