Webdunia - Bharat's app for daily news and videos

Install App

ಸಚಿನ್, ಗಂಗೂಲಿ, ಲಕ್ಷ್ಮಣ್ ದುಡ್ಡ ಕೇಳಿರಲಿಲ್ಲವೆಂದು ಬಿಸಿಸಿಐ ಸ್ಪಷ್ಟನೆ

Webdunia
ಸೋಮವಾರ, 12 ಜೂನ್ 2017 (10:24 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಯ್ಕೆ ಮಾಡುವ ಕ್ರಿಕೆಟ್ ಸಮಿತಿಯ ಸದಸ್ಯರಾಗಿರುವ ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಮತ್ತು ವಿವಿಎಸ್ ಲಕ್ಷ್ಮಣ್ ಗೌರವಧನಕ್ಕಾಗಿ ಬೇಡಿಕೆಯಿಟ್ಟಿರಲಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.

 
ಈ ಮೂರೂ ಬಿಗ್ ಥ್ರೀ ಕ್ರಿಕೆಟಿಗರು, ಕೋಚ್ ಆಯ್ಕೆ ಮಾಡುವ ಕೆಲಸಕ್ಕೆ ಗೌರವ ಧನ ನೀಡಬೇಕೆಂದು ಆಗ್ರಹಿಸಿದ್ದರು ಎಂದು ನಿನ್ನೆ ವರದಿಯಾಗಿತ್ತು. ಆದರೆ ಇದೆಲ್ಲಾ ಸುಳ್ಳು ಎಂದು ಬಿಸಿಸಿಐ ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರ ಹಾಕಿದ ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ‘ಮಾಧ್ಯಮಗಳಲ್ಲಿ ವರದಿಯಾದ ಈ ಸುದ್ದಿಗಳೆಲ್ಲಾ ಸತ್ಯಕ್ಕೆ ದೂರವಾದುದು’ ಎಂದಿದ್ದಾರೆ. ಲಂಕಾ ವಿರುದ್ಧ ಪಂದ್ಯ ಮುಗಿದ ಮೇಲೆ ಕೋಚ್ ಆಯ್ಕೆ ಪ್ರಕ್ರಿಯೆ ಕುರಿತು ಚರ್ಚಿಸಲು ಸಭೆ ಸೇರಿದ್ದ ಈ ಕ್ರಿಕೆಟಿಗರು ರಾಹುಲ್ ಜೋಹ್ರಿ ಬಳಿ ವೇತನಕ್ಕಾಗಿ ಡಿಮ್ಯಾಂಡ್ ಮಾಡಿದ್ದರು ಎಂದು ವರದಿಯಾಗಿತ್ತು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments