Select Your Language

Notifications

webdunia
webdunia
webdunia
webdunia

ಸಂಕಷ್ಟದ ಸಮಯದಲ್ಲೂ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಿಹಿ ಸುದ್ದಿ ನೀಡಿದ ಬಿಸಿಸಿಐ

ಬಿಸಿಸಿಐ
ಮುಂಬೈ , ಶನಿವಾರ, 6 ಜೂನ್ 2020 (10:41 IST)
ಮುಂಬೈ: ಕೊರೋನಾದಿಂದಾಗಿ ಯಾವುದೇ ಟೂರ್ನಮೆಂಟ್ ಗಳೂ ನಡೆಯದೇ ಬಿಸಿಸಿಐ ಆರ್ಥಿಕವಾಗಿ ಸಾಕಷ್ಟು ಅನುಭವಿಸಿದೆ. ಹೀಗಾಗಿ ಹಣಕಾಸು ಪರಿಸ್ಥಿತಿ ಸುಧಾರಿಸಲು ಹಲವು ಕ್ರಮ ಕೈಗೊಳ್ಳಲಿದೆ.


ಐಪಿಎಲ್ ಸೇರಿದಂತೆ ಪ್ರಮುಖ ಟೂರ್ನಿಗಳು ನಡೆಯದೇ ಬಿಸಿಸಿಐಗೆ ಹಣಕಾಸಿನ ಮುಗ್ಗಟ್ಟು ಎದುರಾಗಿದೆ. ಆದರೆ ಅದಕ್ಕಾಗಿ ಆಟಗಾರರ ವೇತನ ಕಡಿತ ಮಾಡುವುದಿಲ್ಲ ಎಂದು ಬಿಸಿಸಿಐ ಖಜಾಂಜಿ ಅರುಣ್ ಧುಮಾಲ್ ಹೇಳಿದ್ದಾರೆ.

ಆದರೆ ವೆಚ್ಚ ಕಡಿತಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಅದಕ್ಕಾಗಿ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಅರುಣ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿರಾಟ್-ಅನುಷ್ಕಾ ಡಿವೋರ್ಸ್ ಸುದ್ದಿ ಟ್ವಿಟರ್ ನಲ್ಲಿ ಟ್ರೆಂಡ್!