Daily Horoscope

ಸಂಕಷ್ಟದ ಸಮಯದಲ್ಲೂ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸಿಹಿ ಸುದ್ದಿ ನೀಡಿದ ಬಿಸಿಸಿಐ

Webdunia
ಶನಿವಾರ, 6 ಜೂನ್ 2020 (10:41 IST)
ಮುಂಬೈ: ಕೊರೋನಾದಿಂದಾಗಿ ಯಾವುದೇ ಟೂರ್ನಮೆಂಟ್ ಗಳೂ ನಡೆಯದೇ ಬಿಸಿಸಿಐ ಆರ್ಥಿಕವಾಗಿ ಸಾಕಷ್ಟು ಅನುಭವಿಸಿದೆ. ಹೀಗಾಗಿ ಹಣಕಾಸು ಪರಿಸ್ಥಿತಿ ಸುಧಾರಿಸಲು ಹಲವು ಕ್ರಮ ಕೈಗೊಳ್ಳಲಿದೆ.


ಐಪಿಎಲ್ ಸೇರಿದಂತೆ ಪ್ರಮುಖ ಟೂರ್ನಿಗಳು ನಡೆಯದೇ ಬಿಸಿಸಿಐಗೆ ಹಣಕಾಸಿನ ಮುಗ್ಗಟ್ಟು ಎದುರಾಗಿದೆ. ಆದರೆ ಅದಕ್ಕಾಗಿ ಆಟಗಾರರ ವೇತನ ಕಡಿತ ಮಾಡುವುದಿಲ್ಲ ಎಂದು ಬಿಸಿಸಿಐ ಖಜಾಂಜಿ ಅರುಣ್ ಧುಮಾಲ್ ಹೇಳಿದ್ದಾರೆ.

ಆದರೆ ವೆಚ್ಚ ಕಡಿತಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು. ಅದಕ್ಕಾಗಿ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಅರುಣ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments