Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಗಾಯಾಳಾದರೆ ಕತೆ ಮುಗೀತು! ಬಿಸಿಸಿಐನಲ್ಲಿ ಎಲ್ಲವೂ ಕನ್ ಫ್ಯೂಷನ್

Webdunia
ಮಂಗಳವಾರ, 1 ಡಿಸೆಂಬರ್ 2020 (09:07 IST)
ಮುಂಬೈ: ಟೀಂ ಇಂಡಿಯಾದಲ್ಲಿ ಇತ್ತೀಚೆಗೆ ಯಾರಾದರೂ ಆಟಗಾರರು ಗಾಯಾಳುವಾದರೆ ಕತೆ ಮುಗೀತು. ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದು ಕರೆಯಿಸಿಕೊಳ್ಳುವ ಬಿಸಿಸಿಐ ಗಾಯಾಳು ಆಟಗಾರರನ್ನು ಸರಿಯಾಗಿ ನಿಭಾಯಿಸುವುದರಲ್ಲಿ ಸೋತಿದೆ.

 
ಇದಕ್ಕೆ ತಾಜಾ ಉದಾಹರಣೆ ರೋಹಿತ್ ಶರ್ಮಾ. ರೋಹಿತ್ ಗೆ ಗಾಯಾಳುವಾಗಿದ್ದಾರೆ ಎಂದು ಬಿಸಿಸಿಐ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದೆಡೆ ರೋಹಿತ್ ಐಪಿಎಲ್ ಆಡಿದ್ದರು. ಇದೀಗ ರೋಹಿತ್ ಗಾಯದ ಸ್ಥಿತಿ ಏನಾಗಿದೆ ಎಂಬುದು ತಂಡದ ನಾಯಕನಿಗೇ ಮಾಹಿತಿಯಿಲ್ಲ! ಇಶಾಂತ್ ಶರ್ಮಾ ಕತೆಯೂ ಹೀಗೆ.

ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮೊದಲು ಭುವನೇಶ್ವರ್ ಕುಮಾರ್ ಯಾದವ್ ಗೆ ಗಾಯವಾಗಿದ್ದಾಗಲೂ ಇದೇ ರೀತಿ ಆಗಿತ್ತು. ಒಮ್ಮೆ ಫಿಟ್ ಎಂದು ತಂಡಕ್ಕೆ ಮರಳಿದರೂ ಮತ್ತೆ ಎರಡೇ ಪಂದ್ಯವಾಗುವಷ್ಟರಲ್ಲಿ ಮತ್ತೆ ಗಾಯವಾಗಿ ಮೂಲೆ ಸೇರಿದ್ದರು. ಇದು ಎನ್ ಸಿಎ ವೈಫಲ್ಯವೋ, ಬಿಸಿಸಿಐ ಉಪೇಕ್ಷೆಯೋ.. ಒಟ್ನಲ್ಲಿ ಇದರಿಂದ ನಷ್ಟವಾಗುತ್ತಿರುವುದು ಮಾತ್ರ ಆಟಗಾರರಿಗೆ, ತಂಡಕ್ಕೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments