Webdunia - Bharat's app for daily news and videos

Install App

ಟೀಂ ಇಂಡಿಯಾದಲ್ಲಿ ಗಾಯಾಳಾದರೆ ಕತೆ ಮುಗೀತು! ಬಿಸಿಸಿಐನಲ್ಲಿ ಎಲ್ಲವೂ ಕನ್ ಫ್ಯೂಷನ್

Webdunia
ಮಂಗಳವಾರ, 1 ಡಿಸೆಂಬರ್ 2020 (09:07 IST)
ಮುಂಬೈ: ಟೀಂ ಇಂಡಿಯಾದಲ್ಲಿ ಇತ್ತೀಚೆಗೆ ಯಾರಾದರೂ ಆಟಗಾರರು ಗಾಯಾಳುವಾದರೆ ಕತೆ ಮುಗೀತು. ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದು ಕರೆಯಿಸಿಕೊಳ್ಳುವ ಬಿಸಿಸಿಐ ಗಾಯಾಳು ಆಟಗಾರರನ್ನು ಸರಿಯಾಗಿ ನಿಭಾಯಿಸುವುದರಲ್ಲಿ ಸೋತಿದೆ.

 
ಇದಕ್ಕೆ ತಾಜಾ ಉದಾಹರಣೆ ರೋಹಿತ್ ಶರ್ಮಾ. ರೋಹಿತ್ ಗೆ ಗಾಯಾಳುವಾಗಿದ್ದಾರೆ ಎಂದು ಬಿಸಿಸಿಐ ಹೇಳಿಕೆ ನೀಡುತ್ತಿದ್ದರೆ, ಇನ್ನೊಂದೆಡೆ ರೋಹಿತ್ ಐಪಿಎಲ್ ಆಡಿದ್ದರು. ಇದೀಗ ರೋಹಿತ್ ಗಾಯದ ಸ್ಥಿತಿ ಏನಾಗಿದೆ ಎಂಬುದು ತಂಡದ ನಾಯಕನಿಗೇ ಮಾಹಿತಿಯಿಲ್ಲ! ಇಶಾಂತ್ ಶರ್ಮಾ ಕತೆಯೂ ಹೀಗೆ.

ಈ ರೀತಿ ಆಗುತ್ತಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮೊದಲು ಭುವನೇಶ್ವರ್ ಕುಮಾರ್ ಯಾದವ್ ಗೆ ಗಾಯವಾಗಿದ್ದಾಗಲೂ ಇದೇ ರೀತಿ ಆಗಿತ್ತು. ಒಮ್ಮೆ ಫಿಟ್ ಎಂದು ತಂಡಕ್ಕೆ ಮರಳಿದರೂ ಮತ್ತೆ ಎರಡೇ ಪಂದ್ಯವಾಗುವಷ್ಟರಲ್ಲಿ ಮತ್ತೆ ಗಾಯವಾಗಿ ಮೂಲೆ ಸೇರಿದ್ದರು. ಇದು ಎನ್ ಸಿಎ ವೈಫಲ್ಯವೋ, ಬಿಸಿಸಿಐ ಉಪೇಕ್ಷೆಯೋ.. ಒಟ್ನಲ್ಲಿ ಇದರಿಂದ ನಷ್ಟವಾಗುತ್ತಿರುವುದು ಮಾತ್ರ ಆಟಗಾರರಿಗೆ, ತಂಡಕ್ಕೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments