Webdunia - Bharat's app for daily news and videos

Install App

ಪಾರದರ್ಶಕತೆ, ಉತ್ತರದಾಯಿತ್ವ ಇಲ್ಲದ ಬಿಸಿಸಿಐ ಸಂವಿಧಾನ: ಸುಪ್ರೀಂಕೋರ್ಟ್ ಟೀಕೆ

Webdunia
ಬುಧವಾರ, 4 ಮೇ 2016 (16:28 IST)
ಬಿಸಿಸಿಐ ಕಾರ್ಯನಿರ್ವಹಣೆ ಕುರಿತು ಸುಪ್ರೀಂಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಮಂಡಳಿಯ ಸಂವಿಧಾನವು ಪಾರದರ್ಶಕತೆ, ಉತ್ತರದಾಯಿತ್ವದ ಮೌಲ್ಯಗಳನ್ನು ಸಾಧಿಸಲು ಅಸಮರ್ಥವಾಗಿದೆ ಎಂದು ಟೀಕಿಸಿದ್ದು, ಮಂಡಳಿಯ ಸಂವಿಧಾನವನ್ನು ಬದಲಾಯಿಸುವ ಮೂಲಕ ಮಾತ್ರ ಈ ಗುರಿಗಳನ್ನು  ಸಾಧಿಸಲು ಸಾಧ್ಯ ಎಂದು ಹೇಳಿದೆ.
 
ಬಿಸಿಸಿಐನ ಅಂತರ್ಗತ ಸಂವಿಧಾನದ ರಚನೆಯನ್ನು ಬದಲಿಸದೇ ಈ ಮೌಲ್ಯಗಳನ್ನು ಸಾಧಿಸಲು ಸಾಧ್ಯವಿಲ್ಲ ಎಂದು  ಮುಖ್ಯನ್ಯಾಯಮೂರ್ತಿ ಟಿ.ಎಸ್. ಠಾಕುರ್ ಮತ್ತು ನ್ಯಾಯಮೂರ್ತಿ ಇಬ್ರಾಹಿಂ ಕಲೀಫುಲ್ಲಾ ಅವರ ಪೀಠವು ತಿಳಿಸಿದೆ. ಲೋಧಾ ಸಮಿತಿ ಸಲಹೆ ಮಾಡಿದ ಸುಧಾರಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಾ ಪೀಠವು ಮೇಲಿನ ಅಭಿಪ್ರಾಯವನ್ನು ತಾಳಿದೆ.

ಕೋರ್ಟ್‌ಗೆ ಅಮಿಕಸ್ ಕ್ಯೂರಿಯಾಗಿ ನೇಮಕವಾಗಿದ್ದ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ, ಬಿಸಿಸಿಐ ಸಂವಿಧಾನವು ಮೌಲ್ಯಗಳ ಸಾಧನೆಗೆ ಅವಕಾಶ ನೀಡದಿದ್ದರೆ, ಅದು ಅಕ್ರಮವಾಗುತ್ತದೆ. ಏಕೆಂದರೆ ಕ್ರಿಕೆಟ್ ಮಂಡಳಿಯು ಸಾರ್ವಜನಿಕ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು. ನೀವು ಸಾರ್ವಜನಿಕ ಕಾರ್ಯವನ್ನು ನಿರ್ವಹಿಸುತ್ತೀರಿ, ಆದರೆ ಖಾಸಗಿ ಸ್ಥಾನಮಾನ ಬಯಸುತ್ತೀರಿ ಎಂದು ಸುಬ್ರಮಣಿಯಂ ಟೀಕಿಸಿದರು.
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments