Webdunia - Bharat's app for daily news and videos

Install App

ತಕ್ಷಣವೇ ಎನ್ ಸಿಎಗೆ ಹಾಜರಾಗಲು ಹಾರ್ದಿಕ್ ಪಾಂಡ್ಯಗೆ ಖಡಕ್ ಸೂಚನೆ ಕೊಟ್ಟ ಬಿಸಿಸಿಐ

Webdunia
ಬುಧವಾರ, 9 ಮಾರ್ಚ್ 2022 (09:10 IST)
ಮುಂಬೈ: ಟೀಂ ಇಂಡಿಯಾದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಅತ್ತ ಫಿಟ್ನೆಸ್ ಸಾಬೀತುಪಡಿಸುತ್ತಿಲ್ಲ, ಇತ್ತ ರಣಜಿಯಲ್ಲೂ ಆಡಲು ಒಲವು ತೋರುತ್ತಿಲ್ಲ. ಆದರೆ ಈಗ ಪಾಂಡ್ಯಗೆ ಬಿಸಿಸಿಐ ಖಡಕ್ ಸೂಚನೆ ಕೊಟ್ಟಿದೆ.

ರಾಷ್ಟ್ರೀಯ ತಂಡಕ್ಕೆ ಹಾರ್ದಿಕ್ ಮರಳಬೇಕಾದರೆ ಅವರು ಫಿಟ್ನೆಸ್ ಸಾಬೀತುಪಡಿಸಬೇಕು ಎಂದು ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಈಗಾಗಲೇ ಹೇಳಿದ್ದರು. ಹಾಗಿದ್ದರೂ ಹಾರ್ದಿಕ್ ಅದನ್ನು ನಿರ್ಲಕ್ಷಿಸಿ ಕೇವಲ ಐಪಿಎಲ್ ಕಡೆಗೆ ಗಮನ ಹರಿಸಿದ್ದರು.

ಆದರೆ ಭಾರತ ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಈಗಾಗಲೇ ಯೋಜನೆ ಹಾಕಿಕೊಳ್ಳುತ್ತಿದೆ. ಆದರೆ ಹಾರ್ದಿಕ್ ಬಿಸಿಸಿಐ ಸೂಚನೆಗೂ ಕ್ಯಾರೇ ಎನ್ನದೇ ಐಪಿಎಲ್ ಕಡೆಗೆ ಗಮನಹರಿಸುವ ಕಾರಣಕ್ಕೆ ತಕ್ಷಣವೇ ಬೆಂಗಳೂರಿನ ಎನ್ ಸಿಎ ಕೇಂದ್ರಕ್ಕೆ ಹಾಜರಾಗಿ ಪುನಶ್ಚೇತನ ಕಾರ್ಯದಲ್ಲಿ ಭಾಗಿಯಾಗುವಂತೆ ಬಿಸಿಸಿಐ ಖಡಕ್ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments