Webdunia - Bharat's app for daily news and videos

Install App

ತಕ್ಷಣವೇ ಎನ್ ಸಿಎಗೆ ಹಾಜರಾಗಲು ಹಾರ್ದಿಕ್ ಪಾಂಡ್ಯಗೆ ಖಡಕ್ ಸೂಚನೆ ಕೊಟ್ಟ ಬಿಸಿಸಿಐ

Webdunia
ಬುಧವಾರ, 9 ಮಾರ್ಚ್ 2022 (09:10 IST)
ಮುಂಬೈ: ಟೀಂ ಇಂಡಿಯಾದಿಂದ ಹೊರಗುಳಿದಿರುವ ಹಾರ್ದಿಕ್ ಪಾಂಡ್ಯ ಅತ್ತ ಫಿಟ್ನೆಸ್ ಸಾಬೀತುಪಡಿಸುತ್ತಿಲ್ಲ, ಇತ್ತ ರಣಜಿಯಲ್ಲೂ ಆಡಲು ಒಲವು ತೋರುತ್ತಿಲ್ಲ. ಆದರೆ ಈಗ ಪಾಂಡ್ಯಗೆ ಬಿಸಿಸಿಐ ಖಡಕ್ ಸೂಚನೆ ಕೊಟ್ಟಿದೆ.

ರಾಷ್ಟ್ರೀಯ ತಂಡಕ್ಕೆ ಹಾರ್ದಿಕ್ ಮರಳಬೇಕಾದರೆ ಅವರು ಫಿಟ್ನೆಸ್ ಸಾಬೀತುಪಡಿಸಬೇಕು ಎಂದು ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಈಗಾಗಲೇ ಹೇಳಿದ್ದರು. ಹಾಗಿದ್ದರೂ ಹಾರ್ದಿಕ್ ಅದನ್ನು ನಿರ್ಲಕ್ಷಿಸಿ ಕೇವಲ ಐಪಿಎಲ್ ಕಡೆಗೆ ಗಮನ ಹರಿಸಿದ್ದರು.

ಆದರೆ ಭಾರತ ಮುಂಬರುವ ಟಿ20 ವಿಶ್ವಕಪ್ ದೃಷ್ಟಿಯಿಂದ ಈಗಾಗಲೇ ಯೋಜನೆ ಹಾಕಿಕೊಳ್ಳುತ್ತಿದೆ. ಆದರೆ ಹಾರ್ದಿಕ್ ಬಿಸಿಸಿಐ ಸೂಚನೆಗೂ ಕ್ಯಾರೇ ಎನ್ನದೇ ಐಪಿಎಲ್ ಕಡೆಗೆ ಗಮನಹರಿಸುವ ಕಾರಣಕ್ಕೆ ತಕ್ಷಣವೇ ಬೆಂಗಳೂರಿನ ಎನ್ ಸಿಎ ಕೇಂದ್ರಕ್ಕೆ ಹಾಜರಾಗಿ ಪುನಶ್ಚೇತನ ಕಾರ್ಯದಲ್ಲಿ ಭಾಗಿಯಾಗುವಂತೆ ಬಿಸಿಸಿಐ ಖಡಕ್ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments