Webdunia - Bharat's app for daily news and videos

Install App

ಪರಿಹಾರ ದೇಣಿಗೆ ನೀಡಲು ಪ್ರಧಾನಿ ಮನವಿ: 51 ಕೋಟಿ ಕೊಡುಗೆ ನೀಡಿದ ಬಿಸಿಸಿಐ

Webdunia
ಭಾನುವಾರ, 29 ಮಾರ್ಚ್ 2020 (09:19 IST)
ಮುಂಬೈ: ಕೊರೋನಾವೈರಸ್ ವಿರುದ್ಧ ನಡೆಯುತ್ತಿರುವ ಸರ್ಕಾರದ ಹೋರಾಟದಲ್ಲಿ ಕೈ ಜೋಡಿಸಲು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ನಿಮ್ಮ ಕೈಲಾದಷ್ಟು ಧನಸಹಾಯ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.


ಒಂದು ರೂಪಾಯಿಯಾದರೂ ಸರಿಯೇ. ಹನಿ ಹನಿಗೂಡಿದರೆ ಹಳ್ಳ ಎಂಬಂತೆ ಎಷ್ಟು ಸಾಧ‍್ಯವೋ ಅಷ್ಟು ದೇಣಿಗೆ ನೀಡಿ. ಇದನ್ನು ಕೊರೋನಾ ಪರಿಹಾರಕ್ಕೆ ಮತ್ತು ಮುಂದೆ ಬರುವ ಇಂತಹ ವಿಪತ್ತುಗಳ ನಿರ್ವಹಣೆಗೆ ಬಳಸುತ್ತೇವೆ ಎಂದು ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.

ಈ ನಡುವೆ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎನಿಸಿಕೊಂಡಿರುವ ಬಿಸಿಸಿಐ ಪ್ರಧಾನಿ ಪರಿಹಾರ ನಿಧಿಗೆ 50 ಕೋಟಿ ರೂ. ದೇಣಿಗೆ ನೀಡಿದೆ. ಇದಕ್ಕೂ ಮೊದಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ 50 ಲಕ್ಷ ಮೌಲ್ಯದ ಅಕ್ಕಿ ವಿತರಿಸಿದ್ದರು. ಕ್ರಿಕೆಟ್ ದಿಗ್ಗಜ ಸಚಿನ್ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ತಲಾ 25 ಲಕ್ಷ ರೂ.ಗಳ ದೇಣಿಗೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments