Webdunia - Bharat's app for daily news and videos

Install App

ಬೆಂಗಳೂರಲ್ಲಿಂದು ಬಿಸಿಸಿಐ ಮಾಜಿ ಅಧ್ಯಕ್ಷರ ಗುಪ್ತ ಸಭೆ!

Webdunia
ಶುಕ್ರವಾರ, 6 ಜನವರಿ 2017 (09:20 IST)
ಬೆಂಗಳೂರು: ಬಿಸಿಸಿಐನ ದೊರೆಗಳು ಇದೀಗ ದಿಕ್ಕೆಟ್ಟುಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಹಲವು ಉನ್ನತ ಅಧಿಕಾರಿಗಳು ಸ್ಥಾನ ಪಡೆದುಕೊಳ್ಳಲು ಒದ್ದಾಡುತ್ತಿದ್ದಾರೆ. ಹೀಗಿರುವಾಗ ಬಿಸಿಸಿಐ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಇಂದು ಬೆಂಗಳೂರಿನಲ್ಲಿ ರಹಸ್ಯ ಸಭೆ ನಡೆಸುತ್ತಿದ್ದಾರೆ.

ಬಿಸಿಸಿಐನಲ್ಲಿ ಸ್ಥಾನ ಕಳೆದುಕೊಂಡವರೆಲ್ಲರೂ ಭಾಗವಹಿಸುವ ಸಾಧ್ಯತೆಯಿದೆ. ಬಿಸಿಸಿಐನಲ್ಲಿ ತಮ್ಮ ಮಂದಿನ ಭವಿಷ್ಯವೇನು, ಶ್ರೀಮಂತ ಕ್ರಿಕೆಟ್ ಮಂಡಳಿಯ ಮುಂದಿನ ನಡೆಗಳ ಬಗ್ಗೆ ಇದರಲ್ಲಿ ಚರ್ಚಿಸುವ ಸಾಧ್ಯತೆಯಿದೆ.

ಬಹುತೇಕ ರಾಜ್ಯ ಕ್ರಿಕೆಟ್ ಸಂಸ್ಥೆಗಳೂ ದಿಕ್ಕು ತಪ್ಪಿದಂತಾಗಿದೆ.  ಅಧಿಕಾರದಲ್ಲಿದ್ದ ದೊಡ್ಡ ತಲೆಗಳು ದಿಕ್ಕೆಟ್ಟು ಕೂತಿವೆ. ಈ ಹಿನ್ನಲೆಯಲ್ಲಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಲು ಬಿಸಿಸಿಐನಿಂದ ಹೊರ ಬಿದ್ದವರೆಲ್ಲಾ ಸಭೆ ಸೇರುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments