Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಸಿಹಿ ಸುದ್ದಿ ಕೊಟ್ಟ ಬಿಸಿಸಿಐ

Webdunia
ಭಾನುವಾರ, 7 ಮೇ 2017 (09:23 IST)
ಮುಂಬೈ: ಐಸಿಸಿಯೊಂದಿಗೆ ತಿಕ್ಕಾಟ ನಡೆಸುತ್ತಿರುವ ಬಿಸಿಸಿಐ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದಿಲ್ಲ ಎಂಬ ತನ್ನ ಹಠದಿಂದ ಹಿಂದೆ ಸರಿದಿದೆ. ಕೊನೆಗೂ ಪ್ರತಿಷ್ಠಿತ ಟೂರ್ನಿಯಲ್ಲಿ ಭಾಗವಹಿಸಲು ನಿರ್ಧರಿಸಿದೆ.

 
ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿದೆ ಮತ್ತು ತಂಡದ ಘೋಷಣೆಯನ್ನು ಸೋಮವಾರ ಮಾಡಲಾಗುವುದು ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ. ಖನ್ನಾ ಸ್ಪಷ್ಟಪಡಿಸಿದ್ದಾರೆ.

ನವದೆಹಲಿಯಲ್ಲಿ ಇಂದು ನಡೆಯಲಿರುವ ಬಿಸಿಸಿಐ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಕಳೆದ ಬಾರಿಯ ಚಾಂಪಿಯನ್ ಭಾರತ ಈ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸುವುದು ಅನುಮಾನವಾಗಿತ್ತು.

ಆದರೆ ಭಾರತ ಟೂರ್ನಿಯಲ್ಲಿ ಆಡಬೇಕೆಂದು ಭಾರೀ ಒತ್ತಾಯಗಳು ಕೇಳಿ ಬಂದ ಹಿನ್ನಲೆಯಲ್ಲಿ ಬಿಸಿಸಿಐ ಮನಸು ಬದಲಿಸಿತು ಎನ್ನಲಾಗಿದೆ. ಜೂನ್ 4 ರಿಂದ ಟೂರ್ನಮೆಂಟ್ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ–ಇಂಗ್ಲೆಂಡ್‌ ಟೆಸ್ಟ್‌: ದಾಖಲೆ ಬರೆದ ಕೆಲವೇ ಕ್ಷಣದಲ್ಲಿ ಗಾಯಗೊಂಡ ಮೈದಾನ ತೆರೆದ ರಿಷಭ್‌ ಪಂತ್‌

IND vs ENG: ಇಂಗ್ಲೆಂಡ್ ನೆಲದಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

END vs IND Test: ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಗಿಲ್ ಪಡೆ, ತಂಡದಲ್ಲಿ ಮಹತ್ವದ ಬದಲಾವಣೆ

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿದ ಯುವ ಬೌಲರ್ ಅಂಶುಲ್ ಕಾಂಬೋಜ್ ಯಾರು ಗೊತ್ತಾ

ತನಗೆ ಸಿಕ್ಕ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಯುವ ಆಟಗಾರ್ತಿಗೆ ನೀಡಿದ ಹರ್ಮನ್ ಪ್ರೀತ್ ಕೌರ್: ವಿಡಿಯೋ

ಮುಂದಿನ ಸುದ್ದಿ
Show comments