Webdunia - Bharat's app for daily news and videos

Install App

ಟೀಂ ಇಂಡಿಯಾ ಮ್ಯಾಚ್ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಕ್ರಿಕೆಟ್ ಸಿಹಿ ಸುದ್ದಿ ಕೊಟ್ಟ ಬಿಸಿಸಿಐ

Webdunia
ಮಂಗಳವಾರ, 21 ಜುಲೈ 2020 (11:06 IST)
ಮುಂಬೈ: ಕೊರೋನಾ ಹಾವಳಿಯಿಂದ ಕ್ರಿಕೆಟ್ ಪಂದ್ಯಗಳೂ ನಡೆಯುತ್ತಿಲ್ಲ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಬಿಸಿಸಿಐ ಸಿಹಿ ಸುದ್ದಿ ನೀಡಿದೆ.


ಆಗಸ್ಟ್ ಅಂತ್ಯ ಅಥವಾ ಸೆಪ್ಟೆಂಬರ್ ಆದಿಯಲ್ಲಿ ಅಹಮ್ಮದಾಬಾದ್ ನಲ್ಲಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ತರಬೇತಿ ಶಿಬಿರ ಆಯೋಜಿಸಲು ಬಿಸಿಸಿಐ ತೀರ್ಮಾನಿಸಿದೆ.

ಇದರಿಂದಾಗಿ ಐಪಿಎಲ್ ಮತ್ತು ಇತರ ಅಂತಾರಾಷ್ಟ್ರೀಯ ಪಂದ್ಯಗಳಿಗೆ ಮೊದಲು ಭಾರತ ತಂಡ ಸಜ್ಜಾಗಲು ಸಹಾಯವಾಗಲಿದೆ. ಈಗಾಗಲೇ ಕೆಲವು ಕ್ರಿಕೆಟಿಗರು ತಮ್ಮ ತವರಿನಲ್ಲಿ ಅಭ್ಯಾಸ ಶುರು ಮಾಡಿಕೊಂಡಿದ್ದಾರೆ. ಆದರೆ ಆಟಗಾರರನ್ನು ಅಂತಾರಾಷ್ಟ್ರೀಯ ಪಂದ್ಯಕ್ಕೆ ತಯಾರುಗೊಳಿಸಲು ಇಂತಹದ್ದೊಂದು ತರಬೇತಿ ಶಿಬಿರ ಅಗತ್ಯ ಎಂದು ಟೀಂ ಇಂಡಿಯಾ ಕೋಚ್ ಗಳ ಅಭಿಪ್ರಾಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments