Webdunia - Bharat's app for daily news and videos

Install App

ಭಾರತ-ಬಾಂಗ್ಲಾ ಟೆಸ್ಟ್ ಪಂದ್ಯಕ್ಕೆ ಹೈದಾರಾಬಾದ್ ಮೈದಾನವಿಲ್ಲದಿದ್ದರೆ ಕೋಲ್ಕೊತ್ತಾದಲ್ಲಿ ನಡೆಸಲು ಬಿಸಿಸಿಐ ಚಿಂತನೆ

Webdunia
ಸೋಮವಾರ, 9 ಜನವರಿ 2017 (11:14 IST)
ಮುಂಬೈ: ಲೋಧಾ ಸಮಿತಿ ವರದಿಯಿಂದ ಹಣ ಬಿಡುಗಡೆ ಮಾಡಲು ಬಿಸಿಸಿಐಗೆ ಸಂಕಷ್ಟ ಎದುರಾಗಿದೆ. ಇದರಿಂದಾಗಿ ಪಂದ್ಯ ಆಯೋಜಿಸಲು ಹಣವಿಲ್ಲ ಎಂದು ಹೈದರಾಬಾದ್ ಕ್ರಿಕೆಟ್ ಸಂಸ್ಥೆ ನೆಪವೊಡ್ಡಿದೆ. ಹೀಗಾಗಿ ಬಿಸಿಸಿಐ ಕೋಲ್ಕೊತ್ತಾ ಮೈದಾನವನ್ನು ಎರಡನೇ ಆಯ್ಕೆಯಾಗಿ ತೆರೆದಿಟ್ಟುಕೊಂಡಿದೆ.

ದೆಹಲಿ ಕ್ರಿಕೆಟ್ ಸಂಸ್ಥೆಯಂತೆ ಹೈದರಾಬಾದ್ ಕೂಡಾ ಹಣಕಾಸು ಸಂಕಷ್ಟ ಎದುರಿಸುತ್ತಿದೆ. ಆದರೆ ಲೋಧಾ ಸಮಿತಿ ವರದಿಯಿಂದ ಬಿಸಿಸಿಐಗೆ ಮೊದಲಿನಂತೆ ಹಣ ಬಿಡುಗಡೆ ಮಾಡಲು ಸಾಧ್ಯವಾಗುತ್ತಿಲ್ಲ. ಇದೇ ನೆಪವೊಡ್ಡಿ ಹೈದರಾಬಾದ್ ಪಂದ್ಯ ಆಯೋಜಿಸುವುದು ಕಷ್ಟವೆನ್ನುತ್ತಿದೆ ಎಂದು  ವರದಿಯಾಗಿದೆ.

ಆದರೆ ಈ ವರದಿಗಳನ್ನು ಹೈದರಾಬಾದ್ ನಿರಾಕರಿಸಿದೆ. ಈಗಾಗಲೇ ಟೆಸ್ಟ್ ಪಂದ್ಯ ಆಯೋಜಿಸಲು ತಯಾರಿ ಆರಂಭಿಸಲಾಗಿದ್ದು ಸದ್ಯದಲ್ಲೇ ಕ್ಯುರೇಟರ್ ಗಳು ಪಿಚ್ ನಿರ್ಮಾಣದ ತಯಾರಿ ತೊಡಗಿಸಲಿದ್ದಾರೆ ಎಂದಿದೆ. ಆದರೆ ಬಿಸಿಸಿಐ ಎರಡನೇ ಆಯ್ಕೆಯಾಗಿ ಕೋಲ್ಕೊತ್ತಾ ಕ್ರೀಡಾಂಗಣವನ್ನು ತೆರೆದಿಟ್ಟಿದ್ದು, ಇದು ಬಾಂಗ್ಲಾದೇಶದವರಿಗೆ ಪ್ರಿಯವಾದ ಮೈದಾನವೆನ್ನಲಾಗಿದೆ. ಅಂತೂ ಅಲ್ಲಿ ಆಗದಿದ್ದರೆ, ಇಲ್ಲಾದರೂ, ಪಂದ್ಯ ಆಯೋಜಿಸಬೇಕೆನ್ನುವ ಯೋಜನೆ ಬಿಸಿಸಿಐಯದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments