Webdunia - Bharat's app for daily news and videos

Install App

ಐಸಿಸಿ ಸಭೆಯಲ್ಲಿ ಬಿಸಿಸಿಐಗೆ ಸೋಲು: ಆತಂಕದಲ್ಲಿ ಟೀಂ ಇಂಡಿಯಾ

Webdunia
ಗುರುವಾರ, 27 ಏಪ್ರಿಲ್ 2017 (07:34 IST)
ದುಬೈ: ಐಸಿಸಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಆರ್ಥಿಕ ನೀತಿ ವಿರುದ್ಧ ಮತ ಬೀಳದೇ ಇರುವುದರಿಂದ ಬಿಸಿಸಿಐಗೆ ತೀವ್ರ ಹಿನ್ನಡೆಯಾಗಿದ್ದು, ಚಾಂಪಿಯನ್ಸ್ ಟ್ರೋಫಿ ಮೇಲೆ ಕಾರ್ಮೋಡ ಕವಿದಿದೆ.

 
ಹೊಸ ಆರ್ಥಿಕ ನೀತಿಗೆ ಬಿಸಿಸಿಐ  ವಿರೋಧವಿದ್ದು, ಅದರ ವಿರುದ್ಧ ಮತ ಹಾಕಿತ್ತು. ಆದರೆ ವಿಶ್ವದ ಇತರ ಕ್ರಿಕೆಟ್ ಮಂಡಳಿಗಳು ಬದಲಾವಣೆ ಪರ ಮತ ಹಾಕಿದೆ. ಇದರೊಂದಿಗೆ ಬಿಸಿಸಿಐ ನಿಲುವಿಗೆ ತೀವ್ರ ಹಿನ್ನಡೆಯಾಗಿದೆ.

ಸಾಕಷ್ಟು ಮತ ಹೊಸ ನೀತಿ ಪರ ಬಿದ್ದಿರುವುದರಿಂದ ಆದಾಯ ಹಂಚಿಕೆ ಸೇರಿದಂತೆ ಹಲವು ಆಡಳಿತಾತ್ಮಕ ವಿಷಯದಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ. ಇದನ್ನು ಬಿಸಿಸಿಐ ವಿರೋಧಿಸುತ್ತಿದೆ. ಗರಿಷ್ಠ ಲಾಭ ತಂದುಕೊಡುತ್ತಿರುವ ತನ್ನಂತಹ ಕ್ರಿಕೆಟ್ ಮಂಡಳಿಗೆ ಹೆಚ್ಚಿನ ಪಾಲು ಕೊಡಬೇಕೆಂದು ವಾದಿಸುತ್ತಿದೆ. ಆದರೆ ಇದಕ್ಕೆ ಐಸಿಸಿ ಒಪ್ಪುತ್ತಿಲ್ಲ.

ಒಂದು ವೇಳೆ ತನ್ನ ನಿಲುವನ್ನು ಒಪ್ಪಿಕೊಳ್ಳದಿದ್ದರೆ, ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹಿಂದೆ ಸರಿಯುವುದಾಗಿ ಬಿಸಿಸಿಐ ಎಚ್ಚರಿಸಿತ್ತು. ಹೀಗಾಗಿ ಇದುವರೆಗೆ ತಂಡವನ್ನೂ ಆಯ್ಕೆ ಮಾಡಿರಲಿಲ್ಲ. ಇದೀಗ ಬಿಸಿಸಿಐ ಆಶಯಕ್ಕೆ ವಿರುದ್ಧವಾಗಿ ಐಸಿಸಿ ನಡೆಯುತ್ತಿರುವುದರಿಂದ ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅನುಮಾನವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments