ಕೊಹ್ಲಿ ತಾವಾಗಿಯೇ ಏಕದಿನ ನಾಯಕತ್ವ ಬಿಡಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್?!

Webdunia
ಸೋಮವಾರ, 20 ಸೆಪ್ಟಂಬರ್ 2021 (08:55 IST)
ಮುಂಬೈ: ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿರುವ ವಿರಾಟ್ ಕೊಹ್ಲಿ ಮುಂದೆ ಏಕದಿನ ನಾಯಕತ್ವಕ್ಕೂ ರಾಜೀನಾಮೆ ನೀಡಲು ಬಿಸಿಸಿಐ ಮಾಸ್ಟರ್ ಪ್ಲ್ಯಾನ್ ರೂಪಿಸಿದೆಯೇ? ಈ ಬಗ್ಗೆ ಅನುಮಾನವೊಂದು ಹಬ್ಬಿದೆ.


ಸ್ವತಃ ಫಾರ್ಮ್ ನಲ್ಲಿಲ್ಲದ ಕೊಹ್ಲಿ ಮಾತು ಕೇಳಲು ಟೀಂ ಇಂಡಿಯಾದೊಳಗೆ ಆಟಗಾರರೇ ಸಿದ್ಧರಿಲ್ಲ ಎನ್ನಲಾಗಿದೆ. ಅಷ್ಟೇ ಅಲ್ಲ, ಕೊಹ್ಲಿ ಕೂಡಾ ತಮ್ಮ ಬ್ಯಾಟಿಂಗ್ ಸರಿಪಡಿಸಲು ಕೋಚ್ ಸಲಹೆ ಪಡೆಯಲು ನಿರಾಕರಿಸುತ್ತಿದ್ದಾರೆ ಎಂಬ ವದಂತಿಯಿದೆ.

ಇದೆಲ್ಲಾ ಕಾರಣದಿಂದ ಬೇಸತ್ತು ಬಿಸಿಸಿಐ ಅನಿಲ್ ಕುಂಬ್ಳೆಯನ್ನು ಮತ್ತೆ ಕೋಚ್ ಆಗಿ ನೇಮಿಸುವ ಮೂಲಕ ಕೊಹ್ಲಿ ತಾವಾಗಿಯೇ ನಾಯಕತ್ವಕ್ಕೆ ರಾಜೀನಾಮೆ ನೀಡಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಈ ಹಿಂದೆ ಕುಂಬ್ಳೆ ಕೋಚ್ ಆಗಿದ್ದಾಗ ಕೊಹ್ಲಿಗೆ ಅವರ ಮೇಲೆ ಅಸಮಾಧಾನವಿತ್ತು. ಈಗ ಮತ್ತೆ ಕುಂಬ್ಳೆಯನ್ನು ಕೋಚ್ ಆಗಿ ನೇಮಿಸಿದರೆ ಕೊಹ್ಲಿ ನಾಯಕರಾಗಿ ಮುಂದುವರಿಯಲಾರರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ವಾಂಖೆಡೆ ಮೈದಾನದ ಟೀಂ ಇಂಡಿಯಾ ಫ್ಯಾನ್ಸ್ ಬಾಯಿ ಬಂದ್ ಮಾಡ್ತೀವಿ: ಇಂಗ್ಲೆಂಡ್ ಬೌಲರ್ ಸವಾಲು

T20 WC: ಸತತ ಮೂರನೇ ಬಾರಿಗೆ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್: ಟೀಂ ಇಂಡಿಯಾ ಇಂದು ಗೆಲ್ಲುತ್ತಾ

ಸೋಫಿ ಶೈನ್‌ರನ್ನು ಮದುವೆಯಾದ ಬೆನ್ನಲ್ಲೇ ಮಾಜಿ ಪತ್ನಿಯಿಂದ ಶಿಖರ್ ಧವನ್ ಸಿಕ್ತು ಹಣ, ಯಾವಾ ಕಾರಣದಲ್ಲಿ

ಸೆಮಿಫೈನಲ್‌ಗೂ ಮುನ್ನಾ ಮುಂಬೈನ ಪವರ್‌ಫುಲ್‌ ದೇವರ ದರ್ಶನ ಪಡೆದ ಟೀಂ ಇಂಡಿಯಾ

ಸಂಜು ಸ್ಯಾಮ್ಸನ್ ಪಂದ್ಯ ಗೆಲ್ಲಿಸಿದ್ದಕ್ಕೆ ನೌಕರರಿಗೆ 500 ರೂ ಗಿಫ್ಟ್ ಕೊಟ್ಟ ಕೇರಳದ ಅಂಗಡಿ ಮಾಲಿಕ Video

ಮುಂದಿನ ಸುದ್ದಿ
Show comments