Webdunia - Bharat's app for daily news and videos

Install App

ರಣಜಿ ಕ್ರಿಕೆಟ್ ಬದಲು ಆಟಗಾರರಿಗೆ ಹಣಕಾಸಿನ ಸಹಾಯ ಮಾಡಲಿರುವ ಬಿಸಿಸಿಐ?

Webdunia
ಗುರುವಾರ, 3 ಡಿಸೆಂಬರ್ 2020 (09:15 IST)
ಮುಂಬೈ: ಈ ಬಾರಿ ಕೊರೋನಾ ಕಾರಣದಿಂದಾಗಿ ದೇಶದಲ್ಲಿ ಕ್ರಿಕೆಟ್ ಆಯೋಜಿಸಲು ಬಿಸಿಸಿಐ ಹಿಂದೇಟು ಹಾಕುತ್ತಿದೆ. ಸದ್ಯದಲ್ಲೇ ರಣಜಿ ಕ್ರಿಕೆಟ್ ಆರಂಭಿಸಬೇಕಿದೆ.


ಆದರೆ ಸುರಕ್ಷತೆ ಕಾರಣದಿಂದ ರಣಜಿ ಕ್ರಿಕೆಟ್ ಆಯೋಜಿಸುವ ಬದಲು ಆಟಗಾರರಿಗೆ ಧನ ಸಹಾಯ ಮಾಡಲು ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೂ ಮೊದಲು ಬಿಸಿಸಿಐ ರಣಜಿ ಕ್ರಿಕೆಟ್ ಆಯೋಜಿಸುವುದಾಗಿ ಹೇಳಿಕೊಂಡಿತ್ತು. ಆದರೆ ಯಾವುದನ್ನೂ ಅಂತಿಮಗೊಳಿಸಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments