Webdunia - Bharat's app for daily news and videos

Install App

ಜೂನ್ ಅಂತ್ಯಕ್ಕೆ ಬೆಂಗಳೂರಿನಲ್ಲಿ ಟೀಂ ಇಂಡಿಯಾ ಕ್ಯಾಂಪ್?

Webdunia
ಮಂಗಳವಾರ, 2 ಜೂನ್ 2020 (11:10 IST)
ಬೆಂಗಳೂರು: ಕ್ರಿಕೆಟ್ ಗೆ ಮರಳಲು ಕಾತುರದಿಂದ ಕಾಯುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಜೂನ್ ಅಂತ್ಯದ ವೇಳೆಗೆ ಪ್ರತ್ಯೇಕತಾ ಕ್ಯಾಂಪ್ ಆಯೋಜಿಸಲು ಬಿಸಿಸಿಐ ಚಿಂತನೆ ನಡೆಸಿದೆ.


ಜುಲೈನಲ್ಲಿ ಶ್ರೀಲಂಕಾ ಪ್ರವಾಸ ಮಾಡಲು ಈಗಾಗಲೇ ಲಂಕಾ ಮಂಡಳಿಯಿಂದ ಆಹ್ವಾನ ಬಂದಿದೆ. ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾ ಪ್ರವಾಸ ನಿಗದಿಯಾಗಿದೆ. ಇದರ ನಡುವೆ ಐಪಿಎಲ್ ಆಯೋಜಿಸುವ ಬಗ್ಗೆಯೂ ಮಾತುಕತೆಯಾಗುತ್ತಿದೆ.

ಈ ಹಿನ್ನಲೆಯಲ್ಲಿ ಹಲವು ದಿನಗಳಿಂದ ಕ್ರಿಕೆಟ್ ನಿಂದ ದೂರವುಳಿದಿದ್ದ ಕ್ರಿಕೆಟಿಗರಿಗೆ ಅಭ್ಯಾಸಕ್ಕೆ ಮರಳುವುದು ಅನಿವಾರ್ಯವಾಗಿದೆ. ಈಗಾಗಲೇ ಸರ್ಕಾರವೂ ಕ್ರೀಡಾ ಚಟುವಟಿಕೆಗಳಿಗೆ ಹಸಿರು ನಿಶಾನೆ ತೋರಿರುವುದರಿಂದ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸಕ್ಕೆ ತಯಾರು ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments