Webdunia - Bharat's app for daily news and videos

Install App

ಲಾರ್ಡ್ಸ್ ಟೆಸ್ಟ್ ಬಳಿಕ ರವಿಶಾಸ್ತ್ರಿ ಆಂಡ್ ಟೀಂ ಜೊತೆ ಬಿಸಿಸಿಐ ಮಾತುಕತೆ?

Webdunia
ಗುರುವಾರ, 12 ಆಗಸ್ಟ್ 2021 (09:20 IST)
ಲಾರ್ಡ್ಸ್: ಟೀಂ ಇಂಡಿಯಾ ಹೆಡ್ ಕೋಚ್ ರವಿಶಾಸ್ತ್ರಿ ಮತ್ತು ಬಳಗ ಮುಂಬರುವ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಹುದ್ದೆಯಿಂದ ಹೊರಬರಲಿದೆ ಎಂಬ ಸುದ್ದಿಯಿದೆ.


ಅಕ್ಟೋಬರ್ ವೇಳೆಗೆ ರವಿಶಾಸ್ತ್ರಿ ಗುತ್ತಿಗೆ ಅವಧಿ ಮುಗಿಯಲಿದ್ದು, ಇದಾದ ಬಳಿಕ ಅವರು ಮುಂದುವರಿಯುವ ಇಚ್ಛೆ ಹೊಂದಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಹಿನ್ನಲೆಯಲ್ಲಿ ಲಂಡನ್ ನಲ್ಲಿ ಬೀಡುಬಿಟ್ಟಿರುವ ಬಿಸಿಸಿಐ ಅಧಿಕಾರಿಗಳು ಶಾಸ್ತ್ರಿ ಮತ್ತು ಬಳಗದವರೊಂದಿಗೆ ಲಾರ್ಡ್ಸ್ ನಲ್ಲಿ ನಡೆಯಲಿರುವ ಭಾರತ-ಇಂಗ್ಲೆಂಡ್ ದ್ವಿತೀಯ ಟೆಸ್ಟ್ ಬಳಿಕ ಮಾತುಕತೆ ನಡೆಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ದ್ರಾವಿಡ್ ಗೆ ಎನ್ ಸಿಎ ಜವಾಬ್ಧಾರಿಯಿಂದ ಮುಕ್ತಿ ನೀಡುತ್ತಿರುವುದರ ಹಿಂದೆ ಟೀಂ ಇಂಡಿಯಾ ಪಟ್ಟ ಕಟ್ಟುವ ಉದ್ದೇಶ ಅಡಗಿದೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments