Webdunia - Bharat's app for daily news and videos

Install App

ವಿವಾದದ ಬಳಿಕ ಮಿಥಾಲಿ ರಾಜ್, ಹರ್ಮನ್ ಪ್ರೀತ್ ಜತೆ ಪ್ರತ್ಯೇಕ ಸಭೆ ನಡೆಸಿದ ಬಿಸಿಸಿಐ

Webdunia
ಮಂಗಳವಾರ, 27 ನವೆಂಬರ್ 2018 (10:21 IST)
ಮುಂಬೈ: ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್‍ ನಲ್ಲಿ ಅನುಭವಿ ಮಿಥಾಲಿ ರಾಜ್ ರನ್ನು ಕೈ ಬಿಟ್ಟ ಬಗ್ಗೆ ವಿವಾದಗಾಳಗಿರುವ ಹಿನ್ನಲೆಯಲ್ಲಿ ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ನಾಯಕಿ ಹರ್ಮನ್ ಪ್ರೀತ್ ಕೌರ್ ಮತ್ತು ಮಿಥಾಲಿ ರಾಜ್ ಜತೆಗೆ ಸಭೆ ನಡೆಸಿದ್ದಾರೆ.


ಇಬ್ಬರೂ ಆಟಗಾರ್ತಿಯರು ಪ್ರತ್ಯೇಕವಾಗಿ ಬಂದು ಜೋಹ್ರಿ ಹಾಗೂ ಬಿಸಿಸಿಐ ಅಧಿಕಾರಿಗಳ ಎದುರು ಹಾಜರಾಗಿದ್ದು, ತಮ್ಮ ವಾದ ಮಂಡಿಸಿದ್ದಾರೆ ಎನ್ನಲಾಗಿದೆ. ಇಬ್ಬರ ವಾದವನ್ನು ಆಲಿಸಲಾಗಿದೆ ಎಂದು ಜೋಹ್ರಿ ಹೇಳಿದ್ದಾರೆ.

ಆದರೆ ಸಭೆಯಲ್ಲಿ ಏನು ಚರ್ಚೆ ನಡೆಯಿತು ಎಂಬ ಬಗ್ಗೆ ಏನನ್ನೂ ಬಹಿರಂಗಪಡಿಸಲ್ಲ ಎಂದು ಜೋಹ್ರಿ ಹೇಳಿದ್ದಾರೆ. ಇನ್ನೊಂದೆಡೆ ಅನುಭವಿ ಮಿಥಾಲಿ ಕೇವಲ ಏಕದಿನ ಪಂದ್ಯಗಳತ್ತ ಗಮನಹರಿಸಲಿ ಎಂದು ಸುಪ್ರೀಂಕೋರ್ಟ್ ನಿಯಮಿತ ಆಡಳಿತ ಮಂಡಳಿ ಸದಸ್ಯೆ ಡಿಯಾನ ಎಡುಲ್ಜಿ ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಮಿಥಾಲಿ ಕೇವಲ ಏಕದಿನಕ್ಕೆ ಸೀಮಿತಗೊಳ್ಳುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments