Webdunia - Bharat's app for daily news and videos

Install App

ವಿರಾಟ್ ಕೊಹ್ಲಿ, ರವಿಶಾಸ್ತ್ರಿ ಮೇಲೆ ಬಿಸಿಸಿಐ ಕೆಂಗಣ್ಣು!

Webdunia
ಮಂಗಳವಾರ, 7 ಸೆಪ್ಟಂಬರ್ 2021 (10:50 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ಗೆಲುವಿನ ಬಳಿಕವೂ ನಾಯಕ ಕೊಹ್ಲಿ ಮತ್ತು ಕೋಚ್ ರವಿಶಾಸ್ತ್ರಿ ಮೇಲೆ ಬಿಸಿಸಿಐ ಗರಂ ಆಗಿದೆ ಎಂದು ತಿಳಿದುಬಂದಿದೆ. ಆದರೆ ಇದಕ್ಕೆ ಕಾರಣ ಬೇರೆಯೇ ಇದೆ.


ನಾಲ್ಕನೇ ಟೆಸ್ಟ್ ಪಂದ್ಯದ ನಡುವೆ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಇದಕ್ಕೆ ಕಾರಣ ರವಿಶಾಸ್ತ್ರಿ ಹಾಗೂ ವಿರಾಟ್ ಕೊಹ್ಲಿ ಇತ್ತೀಚೆಗೆ ನಿಯಮಗಳನ್ನು ಮುರಿದು ಪುಸ್ತಕ ಅನಾವರಣ ಕಾರ್ಯಕ್ರಮವೊಂದಕ್ಕೆ ತೆರಳಿದ್ದು ಎನ್ನಲಾಗಿದೆ. ಇಲ್ಲಿ ಸೋಂಕು ಪಡೆದುಕೊಂಡಿದ್ದ ಬಂದಿದ್ದ ರವಿಶಾಸ್ತ್ರಿಯಿಂದ ಇತರ ಸಹಾಯಕ ಸಿಬ್ಬಂದಿಗಳಿಗೂ ಸೋಂಕು ಹರಡಿದೆ. ಇದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದೆ. ಕ್ವಾರಂಟೈನ್ ನಿಯಮ ಮುರಿದು ಕ್ರಿಕೆಟ್ ಹೊರತಾದ ಕಾರ್ಯಕ್ರಮಕ್ಕೆ ತೆರಳಿದ್ದು, ಬಿಸಿಸಿಐ ಆಕ್ರೋಶಕ್ಕೆ ಗುರಿಯಾಗಿದ್ದು, ಈ ಸಂಬಂಧ ಇಬ್ಬರಿಂದ ವಿವರಣೆ ಕೇಳಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments