Webdunia - Bharat's app for daily news and videos

Install App

ಆರ್ಥಿಕ ಸಂಕಷ್ಟದಲ್ಲಿರುವ ಕ್ರಿಕೆಟ್ ರಾಷ್ಟ್ರಗಳಿಗೆ ಬಿಸಿಸಿಐ ಆಫರ್

Webdunia
ಮಂಗಳವಾರ, 28 ಏಪ್ರಿಲ್ 2020 (09:16 IST)
ಮುಂಬೈ: ಕೊರೋನಾದಿಂದಾಗಿ ಯಾವುದೇ ಪಂದ್ಯಗಳಾಗದೇ ಆರ್ಥಿಕ ಸಂಕಷ್ಟದಲ್ಲಿರುವ ರಾಷ್ಟ್ರಗಳಿಗೆ ಬಿಸಿಸಿಐ ಹಣಕಾಸಿನ ನೆರವಿಗೆ ಹೊಸ ಐಡಿಯಾ ಮಾಡಿದೆ.


ಮುಂದಿನ ದಿನಗಳಲ್ಲಿ ಭಾರತದೊಂದಿಗೆ ಹೆಚ್ಚು ಪಂದ್ಯಗಳನ್ನು ಆಡಿ, ಹಣ ಸಂಪಾದಿಸಿ ಎಂದು ಆರ್ಥಿಕ ಹೊಡೆತಕ್ಕೊಳಗಾಗಿರುವ ಕ್ರಿಕೆಟ್ ರಾಷ್ಟ್ರಗಳಿಗೆ ಬಿಸಿಸಿಐ ಆಫರ್ ನೀಡಿದೆ ಎನ್ನಲಾಗಿದೆ.

ಇದಕ್ಕಾಗಿ ಮುಂಬರುವ ವೇಳಾಪಟ್ಟಿಯಲ್ಲಿ ಬದಲಾವಣೆ ತಂದು ಆದಷ್ಟು ಉಭಯ ದೇಶಗಳ ಸರಣಿ ಆಯೋಜಿಸಲು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕ್ರಿಕೆಟ್ ಟೂರ್ನಿ ನಡೆಸಿ ಹಣ ಸಂಗ್ರಹಣೆ ಮಾಡಿ ಆರ್ಥಿಕ ಸಂಕಷ್ಟ ದೂರ ಮಾಡುವ ಯೋಜನೆ ಬಿಸಿಸಿಐಯದ್ದು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments