Webdunia - Bharat's app for daily news and videos

Install App

ಟೀಂ ಇಂಡಿಯಾಕ್ಕೆ ಹಾರ್ದಿಕ್ ಪಾಂಡ್ಯ ಮರು ಸೇರ್ಪಡೆಗೆ ಕೆಲವರ ಕೆಂಗಣ್ಣು!

Webdunia
ಶನಿವಾರ, 26 ಜನವರಿ 2019 (09:04 IST)
ಮುಂಬೈ: ನಿಷೇಧ ಶಿಕ್ಷೆ ತೆರವುಗೊಂಡ ಬೆನ್ನಲ್ಲೇ ಟೀಂ ಇಂಡಿಯಾಕ್ಕೆ ಹಾರ್ದಿಕ್ ಪಾಂಡ್ಯರನ್ನು ಮರಳಿ ಸೇರ್ಪಡೆಗೊಳಿಸಿರುವುದಕ್ಕೆ ಬಿಸಿಸಿಐ ಅಧಿಕಾರಿಗಳೊಳಗೇ ಅಸಮಾಧಾನ ಶುರುವಾಗಿದೆ.


ಕ್ರಿಕೆಟಿಗರ ಮೇಲಿನ ನಿಷೇಧ ತೆರವುಗೊಳಿಸಿರುವ ಆಡಳಿತ ಮಂಡಳಿ ನಿರ್ಧಾರದ ಬಗ್ಗೆಯೇ ಅಪಸ್ವರವೆತ್ತಿರುವ ಕೆಲವು ಅಧಿಕಾರಿಗಳು ಪಾಂಡ್ಯರನ್ನು ತಕ್ಷಣವೇ ನ್ಯೂಜಿಲೆಂಡ್ ಗೆ ಕಳುಹಿಸಿರುವುದರ ಔಚಿತ್ಯವನ್ನೂ ಪ್ರಶ್ನಿಸಿದ್ದಾರೆ.

ಇದರಿಂದ ಪಾಂಡ್ಯ ಸ್ಥಾನಕ್ಕೆ ಆಯ್ಕೆಯಾಗಿದ್ದ ಯುವ ಆಲ್ ರೌಂಡರ್ ವಿಜಯ್ ಶಂಕರ್ ರಂತಹ ಪ್ರತಿಭಾವಂತರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ ಎಂಬುದು ಕೆಲವು ಬಿಸಿಸಿಐ ಅಧಿಕಾರಿಗಳ ವಾದ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments